
ನೆರೆ ಸಂತ್ರಸ್ತರಿಗೆ ನೆರವಾದ ಯಶ್ ’ಯಶೋಮಾರ್ಗ’
ಉತ್ತರ ಕರ್ನಾಟಕದ ಮಂದಿ ಮಳೆ ಅಬ್ಬರಕ್ಕೆ ತತ್ತರಿಸಿ ಹೋಗಿದ್ದಾರೆ. ಆಸ್ತಿ, ಮನೆಗಳನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ಅಂತವರ ನೆರವಿಗೆ ಧಾವಿಸಿದ್ದಾರೆ ರಾಕಿಂಗ್ ಸ್ಟಾರ್ ಯಶ್. ಅಲ್ಲಿನ ಮಂದಿಗೆ ಬೇಕಾದ ಅಗತ್ಯ ವಸ್ತುಗಳನ್ನು ನೀಡಿ ನೆರವು ನೀಡಿದೆ ರಾಕಿಂಗ್ ಸ್ಟಾರ್ ಯಶ್ ಯಶೋಮಾರ್ಗ.
ಉತ್ತರ ಕರ್ನಾಟಕದ ಮಂದಿ ಮಳೆ ಅಬ್ಬರಕ್ಕೆ ತತ್ತರಿಸಿ ಹೋಗಿದ್ದಾರೆ. ಆಸ್ತಿ, ಮನೆಗಳನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ಅಂತವರ ನೆರವಿಗೆ ಧಾವಿಸಿದ್ದಾರೆ ರಾಕಿಂಗ್ ಸ್ಟಾರ್ ಯಶ್. ಅಲ್ಲಿನ ಮಂದಿಗೆ ಬೇಕಾದ ಅಗತ್ಯ ವಸ್ತುಗಳನ್ನು ನೀಡಿ ನೆರವು ನೀಡಿದೆ ರಾಕಿಂಗ್ ಸ್ಟಾರ್ ಯಶ್ ಯಶೋಮಾರ್ಗ.
Add Asianetnews Kannada as a Preferred Source
