‘ಸಲಗ’ ಮುಹೂರ್ತದಲ್ಲಿ ಸಿದ್ದು ಒಂಟಿಸಲಗಾನ ನೆನಪಿಸಿಕೊಂಡಿದ್ದೇಕೆ ?

 ‘ದುನಿಯಾ’ ವಿಜಯ್‌ ನಟನೆ ಮತ್ತು ನಿರ್ದೇಶನದ ಹೊಸ ಚಲನಚಿತ್ರ ‘ಸಲಗ’ದ ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಇದ್ದರು. ‘ಒಂಟಿ ಸಲಗಳಿಗೆ ಭಯ ಮತ್ತು ಆತಂಕ ಒಟ್ಟೊಟ್ಟಿಗೆ ಇರುತ್ತದೆ. ಅದರೆ ನೀನು ಒಂಟಿ ಸಲಗವಾಗಿದ್ದರೂ ಪರೋಪಕಾರಿಯಾಗಿರು...’ ಎಂದು ಅವರು ಕರೆ ನೀಡಿದ್ದು, ಈ ವೀಡಿಯೋ ಸಖತ್ ವೈರಲ್ ಆಗುತ್ತಿದೆ.

Share this Video
  • FB
  • Linkdin
  • Whatsapp

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

‘ದುನಿಯಾ’ ವಿಜಯ್‌ ನಟನೆ ಮತ್ತು ನಿರ್ದೇಶನದ ಹೊಸ ಚಲನಚಿತ್ರ ‘ಸಲಗ’ದ ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಇದ್ದರು. ‘ಒಂಟಿ ಸಲಗಳಿಗೆ ಭಯ ಮತ್ತು ಆತಂಕ ಒಟ್ಟೊಟ್ಟಿಗೆ ಇರುತ್ತದೆ. ಅದರೆ ನೀನು ಒಂಟಿ ಸಲಗವಾಗಿದ್ದರೂ ಪರೋಪಕಾರಿಯಾಗಿರು...’ ಎಂದು ಅವರು ಕರೆ ನೀಡಿದ್ದು, ಈ ವೀಡಿಯೋ ಸಖತ್ ವೈರಲ್ ಆಗುತ್ತಿದೆ.

Related Video