ನಟಿ ರಮ್ಯಾ ಸಾವಿನ ವದಂತಿ ಹಬ್ಬಿದ್ದೇಕೆ?: ಪದ್ಮಾವತಿ ಕೊಟ್ಟ ಕೌಂಟರ್ ಏನು?

ಸ್ಯಾಂಡಲ್‌ವುಡ್‌ನ ಪದ್ಮಾವತಿ ರಮ್ಯಾ ಕಳೆದ ಒಂದು ವಾರದಿಂದ ವಿಶೇಷ ಪ್ರವಾಸದಲ್ಲಿದ್ದಾರೆ. ತಮ್ಮ ಆಪ್ತ ಬಳಗದ ಜೊತೆ ಎಂಜಾಯ್ ಮಾಡುತ್ತಿರುವ ಅವರಿಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂಬ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿತ್ತು.

Share this Video
  • FB
  • Linkdin
  • Whatsapp

ಸ್ಯಾಂಡಲ್‌ವುಡ್‌ನ ಪದ್ಮಾವತಿ ರಮ್ಯಾ ಕಳೆದ ಒಂದು ವಾರದಿಂದ ವಿಶೇಷ ಪ್ರವಾಸದಲ್ಲಿದ್ದಾರೆ. ತಮ್ಮ ಆಪ್ತ ಬಳಗದ ಜೊತೆ ಎಂಜಾಯ್ ಮಾಡುತ್ತಿರುವ ಅವರಿಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂಬ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿತ್ತು. ಒಂದು ನಿಮಿಷ ಇಡೀ ಕರ್ನಾಟಕದ ಜನತೆಯ ಹಾರ್ಟ್‌ ಬೀಟ್ ಸ್ಟಾಪ್ ಆಯ್ತು... ಪ್ರತಿಯೊಬ್ಬರಿಗೂ ಕರೆ ಮಾಡಿದ ವಿಚಾರಿಸುವುದು... ಇದು ನಿಜವೇ ಇದು ಸತ್ಯವೇ ಎಂದು...ಆದರೆ ನಿಜಕ್ಕೂ ನಡೆದಿರುವುದೇ ಬೇರೆ. ಹಾಗಾದರೆ ನಟಿ ರಮ್ಯಾ ಸಾವಿನ ವದಂತಿ ಹಬ್ಬಿದ್ದೇಕೆ? ರಮ್ಯಾ ಕೊಟ್ಟ ಕೌಂಟರ್ ಏನು? ಹಾಗಾದ್ರೆ, ಈಗ ಮೋಹಕತಾರೆ ಎಲ್ಲಿದ್ದಾರೆ? ರಮ್ಯಾ ಸ್ನೇಹಿತೆಯ ಫೋಟೋ ಹೇಳಿದ್ದೇನು? ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

Add Asianetnews Kannada as a Preferred SourcegooglePreferred

Related Video