Asianet Suvarna News Asianet Suvarna News

ಆದಿ ವಂದಿತ ಗಣಪತಿಯ ಕಥೆ ಕೇಳೋಣ ಬನ್ನಿ..!

ವಿಘ್ನ ನಿವಾರಕ ವಿನಾಯಕನನ್ನು ಆದಿಪೂಜ್ಯನೆಂದು ಪೂಜಿಸುತ್ತೇವೆ. ಈತನ ಕಥೆಗಳನ್ನು ಕೇಳುವುದು, ಹೇಳುವುದು ಎರಡೂ ಪುಣ್ಯದ ಕೆಲಸ. ಸಕಲ ವೇದಗಳಿಗೂ, ಮಂತ್ರಗಳಿಗೂ ಪ್ರಣವ ಸ್ವರೂಪನೇ ಗಣಪತಿ. ಸಕಲ ಜಗತ್ತಿಗೂ ಗಣಪತಿಯೇ ಕಾರಣ. ತ್ರಿಮೂರ್ತಿಗಳೂ ಸಹ ಗಣಪತಿಯನ್ನು ಮೊದಲ ವಂದಿತನೆಂದು ಹೇಳುತ್ತಾರೆ. ಎಲ್ಲಾ ಕೆಲಸಗಳಿಗೂ ಆತನೇ ಆದಿ ವಂದಿತ. ಭಕ್ತಿಯಿಂದ, ಭಾವದಿಂದ ಆತನನ್ನು ಪೂಜಿಸಿದರೆ. ಆರಾಧಿಸಿದರೆ ಇಷ್ಟಾರ್ಥಗಳನ್ನು ಆತ ಕರುಣಿಸುತ್ತಾನೆ. ಇದನ್ನು ಗಣಪತಿ ಸಚ್ಚಿದಾನಂದ ಸ್ವಾಮೀಜಿ ಉದಾಹರಣೆ ಮೂಲಕ ವಿವರಿಸಿದ್ದಾರೆ. ಇಲ್ಲಿದೆ ನೋಡಿ..!

ವಿಘ್ನ ನಿವಾರಕ ವಿನಾಯಕನನ್ನು ಆದಿಪೂಜ್ಯನೆಂದು ಪೂಜಿಸುತ್ತೇವೆ. ಈತನ ಕಥೆಗಳನ್ನು ಕೇಳುವುದು, ಹೇಳುವುದು ಎರಡೂ ಪುಣ್ಯದ ಕೆಲಸ. ಸಕಲ ವೇದಗಳಿಗೂ, ಮಂತ್ರಗಳಿಗೂ ಪ್ರಣವ ಸ್ವರೂಪನೇ ಗಣಪತಿ. ಸಕಲ ಜಗತ್ತಿಗೂ ಗಣಪತಿಯೇ ಕಾರಣ. ತ್ರಿಮೂರ್ತಿಗಳೂ ಸಹ ಗಣಪತಿಯನ್ನು ಮೊದಲ ವಂದಿತನೆಂದು ಹೇಳುತ್ತಾರೆ. ಎಲ್ಲಾ ಕೆಲಸಗಳಿಗೂ ಆತನೇ ಆದಿ ವಂದಿತ. ಭಕ್ತಿಯಿಂದ, ಭಾವದಿಂದ ಆತನನ್ನು ಪೂಜಿಸಿದರೆ. ಆರಾಧಿಸಿದರೆ ಇಷ್ಟಾರ್ಥಗಳನ್ನು ಆತ ಕರುಣಿಸುತ್ತಾನೆ. ಇದನ್ನು ಗಣಪತಿ ಸಚ್ಚಿದಾನಂದ ಸ್ವಾಮೀಜಿ ಉದಾಹರಣೆ ಮೂಲಕ ವಿವರಿಸಿದ್ದಾರೆ. ಇಲ್ಲಿದೆ ನೋಡಿ..!

ಯಾವುದೇ ಶುಭ ಕೆಲಸ ಮಾಡುವ ಮುನ್ನ ವಿಘ್ನ ನಿವಾರಕನನ್ನು ಪ್ರಾರ್ಥಿಸೋಣ