
ಯಾವುದೇ ಶುಭ ಕೆಲಸ ಮಾಡುವ ಮುನ್ನ ವಿಘ್ನ ನಿವಾರಕನನ್ನು ಪ್ರಾರ್ಥಿಸೋಣ
ವಿಘ್ನ ನಿವಾರಕ ವಿನಾಯಕನನ್ನು ಭಕ್ತಿ ಭಾವದಿಂದ ಪ್ರಾರ್ಥಿಸಿದರೆ ನಮ್ಮ ಪಾಪಗಳನ್ನು ತೊಳೆಯುತ್ತಾನೆ. ಇಷ್ಟಾರ್ಥಗಳನ್ನು ಈಡೇರಿಸುತ್ತಾನೆ. ನಮ್ಮನ್ನು ಅನುಗ್ರಹಿಸಿತ್ತಾನೆ. ಯಾವುದೇ ಶುಭ ಕೆಲಸಗಳನ್ನು ಮಾಡುವ ಮೊದಲು ಆ ಮಹಾ ಗಣಪತಿಯನ್ನು ಪ್ರಾರ್ಥಿಸುವುದು, ಆದಿ ಪೂಜೆಯನ್ನು ಸಲ್ಲಿಸುವುದು ಪದ್ಧತಿ. ಹಾಗೆ ಮಾಡಿದರೆ ಎಂಥಹ ವಿಘ್ನವನ್ನಾದರೂ ಆ ಭಗವಂತ ನಿವಾರಿಸುತ್ತಾನೆ. ಕಾರ್ಯವನ್ನು ಸಂಪನ್ನಗೊಳಿಸುತ್ತಾನೆ. ಗಣಪತಿ ಆರಾಧನೆ ಬಗ್ಗೆ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಹಾಡಿನ ಮೂಲಕ, ದೃಷ್ಟಾಂತದ ಮೂಲಕ ವಿವರಿಸಿದ್ದಾರೆ. ಇಲ್ಲಿದೆ ನೋಡಿ..!
ವಿಘ್ನ ನಿವಾರಕ ವಿನಾಯಕನನ್ನು ಭಕ್ತಿ ಭಾವದಿಂದ ಪ್ರಾರ್ಥಿಸಿದರೆ ನಮ್ಮ ಪಾಪಗಳನ್ನು ತೊಳೆಯುತ್ತಾನೆ. ಇಷ್ಟಾರ್ಥಗಳನ್ನು ಈಡೇರಿಸುತ್ತಾನೆ. ನಮ್ಮನ್ನು ಅನುಗ್ರಹಿಸಿತ್ತಾನೆ. ಯಾವುದೇ ಶುಭ ಕೆಲಸಗಳನ್ನು ಮಾಡುವ ಮೊದಲು ಆ ಮಹಾ ಗಣಪತಿಯನ್ನು ಪ್ರಾರ್ಥಿಸುವುದು, ಆದಿ ಪೂಜೆಯನ್ನು ಸಲ್ಲಿಸುವುದು ಪದ್ಧತಿ. ಹಾಗೆ ಮಾಡಿದರೆ ಎಂಥಹ ವಿಘ್ನವನ್ನಾದರೂ ಆ ಭಗವಂತ ನಿವಾರಿಸುತ್ತಾನೆ. ಕಾರ್ಯವನ್ನು ಸಂಪನ್ನಗೊಳಿಸುತ್ತಾನೆ. ಗಣಪತಿ ಆರಾಧನೆ ಬಗ್ಗೆ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಹಾಡಿನ ಮೂಲಕ, ದೃಷ್ಟಾಂತದ ಮೂಲಕ ವಿವರಿಸಿದ್ದಾರೆ. ಇಲ್ಲಿದೆ ನೋಡಿ..!
Add Asianetnews Kannada as a Preferred Source
