
ಮನುಷ್ಯನ ಚಿತ್ತವೃತ್ತಿ ಕೆಡಿಸುವ ಗ್ರಹಣ.. ಎಚ್ಚರ!
ನವೆಂಬರ್ 8 ಕಾರ್ತಿಕ ಹುಣ್ಣಿಮೆಯಂದು ಚಂದ್ರಗ್ರಹಣ
ಸಂಜೆ 5.45ರಿಂದ ರಾತ್ರಿ 7.15ರವರೆಗೂ ಚಂದ್ರಗ್ರಹಣ
ಭಾರತ ಮತ್ತು ಪೂರ್ವ ದೇಶಗಳಲ್ಲಿ ಮೋಕ್ಷ ಕಾಲದಲ್ಲಿ ಗೋಚಾರ
ಹಣ, ಮಾತಿನ ಶಕ್ತಿ ಮೇಲೆ ಪರಿಣಾಮ ಬೀರುವ ಗ್ರಹಣ; ಎಚ್ಚರ ಎಚ್ಚರ!
ಗ್ರಹಣಗಳು, ಗ್ರಹ ವಕ್ರೀ, ಹುಣ್ಣಿಮೆ, ಅಮಾವಾಸ್ಯೆ ಜನರ ಮೇಲೆ ಸಾಕಷ್ಟು ಪ್ರಭಾವ ಬೀರುತ್ತವೆ. ಇದು ಕೆಟ್ಟ ಪರಿಣಾಮ ಬೀರುತ್ತದೆ. ಜನರು ಈ ಸಂದರ್ಭದಲ್ಲಿ ಮಾತು ಹಾಗೂ ಹಣದ ವಿಚಾರದಲ್ಲಿ ಹೆಚ್ಚಿನ ಜಾಗರೂಕತೆ ವಹಿಸಬೇಕು. ಏಕೆಂದರೆ ಈ ಸಂದರ್ಭಗಳು ಮನುಷ್ಯನ ಧನ ಹಾಗೂ ವಾಕ್ ಶಕ್ತಿಯ ಮೇಲೆ ಪರಿಣಾಮ ಬೀರುತ್ತವೆ. ಹಾಗಾಗಿ ಗ್ರಹಣ ಸಮಯದಲ್ಲಿ ನೀವೇನು ಮಾಡಬಾರದು, ಏನೆಲ್ಲ ಎಚ್ಚರಿಕೆ ವಹಿಸಬೇಕು ಎಂಬುದನ್ನು ಜ್ಯೋತಿಷಿಗಳಾದ ಡಾ. ಹರೀಶ್ ಕಶ್ಯಪ್ ತಿಳಿಸಿದ್ದಾರೆ.
Add Asianetnews Kannada as a Preferred Source

ಇದೆಂಥಾ ವಿಚಿತ್ರ! ಚಂದ್ರ ಜನಿಸಿದ ದಿನವೇ ಚಂದ್ರನಿಗೆ ಕವಿಯಲಿದೆ ಗ್ರಹಣ!