ಅಘೋರಿಗಳಿಂದ ಅಪಮೃತ್ಯು ಹರಣ ಮಹಾಮೃತ್ಯುಂಜಯ ಯಾಗ! ಏನಿದರ ಉದ್ದೇಶ?

ಭೂಮಂಡಲದ ರಕ್ಷಣೆಗೆ ಅಘೋರಿಗಳ ಯಾಗ! 
ಸಮುದ್ರ ತೀರದಲ್ಲಿ ನಡೆಯುತ್ತಿದೆ ಮಹಾಯಾಗ!
ಡಬ್ಬಲ್ ಗ್ರಹಣ ನೀಡಿತ್ತಂತೆ ಭೂಕಂಪನದ ಸುಳಿವು!
ಎಷ್ಟೇ ಹವಿಸ್ಸು ಅರ್ಪಿಸಿದರೂ ತುಂಬುತ್ತಿಲ್ಲ ಹೋಮಕುಂಡ!

Share this Video
  • FB
  • Linkdin
  • Whatsapp

ಡಬ್ಬಲ್ ಗ್ರಹಣ ನೀಡಿತ್ತಂತೆ ಭೂಕಂಪನದ ಸುಳಿವು..ರಾತ್ರಿ ಹೊತ್ತು ಕೇಳುತ್ತಿದೆಯಂತೆ ಸಮುದ್ರದಿಂದ ವಿಚಿತ್ರ ಶಬ್ದ! ಅದರಿಂದ ಬಚಾವ್ ಆಗೋಕೆ ಅಘೋರಿಗಳು ನಡೆಸ್ತಿದಾರೆ ಅತಿ ಘೊರ ಯಾಗ! ಕರಾವಳಿ ತೀರದಲ್ಲೇ ನಡೀತಿದೆ, ಅಪಮೃತ್ಯು ಹರಣ ಮೃತ್ಯುಂಜಯ ಯಾಗ.. ಆ ಯಾಗದ ಉಪಯೋಗ ಎಂಥಾದ್ದು ಗೊತ್ತಾ? ಏನಿದು ಅಕಾಲ ಮೃತ್ಯು ಹರಣ ಮಹಾಮೃತ್ಯುಂಜಯ ಯಾಗ? ಇದನ್ನ ನಡೆಸೋಕೆ, ಅಘೋರಿಗಳಂಥಾ ಅಘೋರಿಗಳೇ ಮುಂದಾಗಿರೋದು ಯಾಕೆ? ಎಲ್ಲಾ ಬಿಟ್ಟು ಉಡುಪಿಯಲ್ಲೇ ನಡೆಸ್ತಾ ಇರೋದ್ಯಾಕೆ? ಅದೆಲ್ಲವನ್ನೂ ಹೇಳ್ತೀವಿ ಕೇಳಿ..

Add Asianetnews Kannada as a Preferred SourcegooglePreferred

ವಿದ್ಯಾಧಿಪತಿಯ ಆಶೀರ್ವಾದ ತರುವ ಮೂಲಾ ನಕ್ಷತ್ರ

Related Video