ರಾಜಸಭೆಯಲ್ಲಿ ಸಲೀಸಾಗಿ ಧನಸ್ಸನ್ನು ಎತ್ತಿದ ಅರ್ಜುನ, ಕೃಷ್ಣನಿಗೆ ಆನಂದವೋ ಆನಂದ

ದ್ರೌಪದಿ ಸ್ವಯಂವರದಲ್ಲಿಬಂದಿರುವ ರಾಜರೆಲ್ಲರಿಗೂ  ಧನಸ್ಸನ್ನು ಎತ್ತಲಾಗಲಿಲ್ಲ. ಆಗ ಅರ್ಜುನ ಮೇಲೆದ್ದು, ಧನಸ್ಸನ್ನು ಎತ್ತಲು ಮುಂದೆ ಬರುತ್ತಾನೆ. ಸಲೀಸಾಗಿ ಎತ್ತಿ ದ್ರೌಪದಿಯನ್ನು ವರಿಸುತ್ತಾನೆ. ಅರ್ಜುನನ ಪರಾಕ್ರಮ ನೋಡಿ ವಾಸುದೇವ ಕೃಷ್ಣನಿಗೆ ಸಂತೋಷವಾಗುತ್ತದೆ. 

Share this Video
  • FB
  • Linkdin
  • Whatsapp

ದ್ರೌಪದಿ ಸ್ವಯಂವರದಲ್ಲಿಬಂದಿರುವ ರಾಜರೆಲ್ಲರಿಗೂ ಧನಸ್ಸನ್ನು ಎತ್ತಲಾಗಲಿಲ್ಲ. ಆಗ ಅರ್ಜುನ ಮೇಲೆದ್ದು, ಧನಸ್ಸನ್ನು ಎತ್ತಲು ಮುಂದೆ ಬರುತ್ತಾನೆ. ಸಲೀಸಾಗಿ ಎತ್ತಿ ದ್ರೌಪದಿಯನ್ನು ವರಿಸುತ್ತಾನೆ. ಅರ್ಜುನನ ಪರಾಕ್ರಮ ನೋಡಿ ವಾಸುದೇವ ಕೃಷ್ಣನಿಗೆ ಸಂತೋಷವಾಗುತ್ತದೆ. ಪಾಂಡವರು ಆಗ ವನವಾಸದಲ್ಲಿದ್ದರು. ಮಾರುವೇಷದಲ್ಲಿದ್ದರಿಂದ ಯಾರಿಗೂ ಅರ್ಜುನನ ಗುರುತು ಸಿಗಲಿಲ್ಲ. ಆದರೆ ಈತ ಕ್ಷತ್ರಿಯೋತ್ತಮನೇ ಇರಬೇಕು ಎಂಬ ಅನುಮಾನ ಬಂದಿತು. 

Add Asianetnews Kannada as a Preferred SourcegooglePreferred

Related Video