
ದೀಪಗಳನ್ನು ಹಚ್ಚೋಣ, ಪಟಾಕಿಗೆ ನೋ ಅನ್ನೋಣ: ಸಚ್ಚಿದಾನಂದ ಸ್ವಾಮೀಜಿ
ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಶುಭಾಶಯಗಳು. ದೀಪಗಳನ್ನು ಹಚ್ಚಿ ಹಬ್ಬ ಆಚರಿಸಿದರೆ ಲಕ್ಷ್ಮಿ ನೆಲೆಸುತ್ತಾಳೆ. ಮಾನವರಲ್ಲಿನ ರಾಕ್ಷಸತ್ವವನ್ನು ದೀಪಗಳು ಓಡಿಸಲಿ' ಎಂದು ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಶುಭ ಹಾರೈಸಿದ್ದಾರೆ.
ಬೆಂಗಳೂರು (ನ. 14): 'ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಶುಭಾಶಯಗಳು. ದೀಪಗಳನ್ನು ಹಚ್ಚಿ ಹಬ್ಬ ಆಚರಿಸಿದರೆ ಲಕ್ಷ್ಮಿ ನೆಲೆಸುತ್ತಾಳೆ. ಮಾನವರಲ್ಲಿನ ರಾಕ್ಷಸತ್ವವನ್ನು ದೀಪಗಳು ಓಡಿಸಲಿ' ಎಂದು ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಶುಭ ಹಾರೈಸಿದ್ದಾರೆ.
Add Asianetnews Kannada as a Preferred Source

ಯೋಧರ ಜೊತೆ ಮೋದಿ ದೀಪಾವಳಿ, ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ!
ದೀಪಾವಳಿ ಹಬ್ಬದಂದು ಪಟಾಕಿಗಳನ್ನು ಹಚ್ಚುವುದು ಸರಿಯಲ್ಲ. ಇದು ಮನುಷ್ಯರ ಆರೋಗ್ಯದ ಮೇಲೆ, ಪರಿಸರದ ಮೇಲೆ ಪ್ರಭಾವ ಬೀರುತ್ತದೆ. ಈ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ಮಂಡಳಿಯವರು ಜಾಗೃತಿ ಮೂಡಿಸುವ ವಿಚಾರ ಮಾಡುತ್ತಿದ್ದಾರೆ. ಇದು ಸ್ವಾಗತಾರ್ಹವಾದದ್ದು' ಎಂದು ಸ್ವಾಮೀಜಿ ಹೇಳಿದ್ದಾರೆ.