ಮಹಾಭಾರತ: ಗುರುಪತ್ನಿಯ ಆಜ್ಞೆ ಪಾಲಿಸಿದ ಉತ್ತಂಗ, ಮನೆಗೆ ಹೋಗಲು ಗುರುಗಳಿಂದ ಸಿಕ್ತು ಅನುಮತಿ

ಗುರು ಪತ್ನಿಯ ಅಜ್ಞೆಯಂತೆ ಉತ್ತಂಗ ಪವಿಷ್ಯ ರಾಣಿಯ ಕರ್ಣಾಭರಣಗಳನ್ನು ತೆಗೆದುಕೊಂಡು ಬರುವಾಗ ಭಿಕ್ಷುಕ ರೂಪದಲ್ಲಿದ್ದ ತಕ್ಷಕ ಅವುಗಳನ್ನು ತೆಗೆದುಕೊಂಡು ತನ್ನ ಲೋಕಕ್ಕೆ ಹೋಗುತ್ತಾನೆ. 

Share this Video
  • FB
  • Linkdin
  • Whatsapp

ಗುರು ಪತ್ನಿಯ ಅಜ್ಞೆಯಂತೆ ಉತ್ತಂಗ ಪವಿಷ್ಯ ರಾಣಿಯ ಕರ್ಣಾಭರಣಗಳನ್ನು ತೆಗೆದುಕೊಂಡು ಬರುವಾಗ ಭಿಕ್ಷುಕ ರೂಪದಲ್ಲಿದ್ದ ತಕ್ಷಕ ಅವುಗಳನ್ನು ತೆಗೆದುಕೊಂಡು ತನ್ನ ಲೋಕಕ್ಕೆ ಹೋಗುತ್ತಾನೆ. ಅವನನ್ನು ಹಿಂಬಾಲಿಸಿ ಉತ್ತಂಗ ನಾಗಲೋಕವನ್ನು ಪ್ರವೇಶಿಸುತ್ತಾನೆ.

Add Asianetnews Kannada as a Preferred SourcegooglePreferred

ಅಲ್ಲಿ ಶೇಷನಾಗನ ಅನುಗ್ರಹದಿಂದ ಕರ್ಣಾಭರಣಗಳನ್ನು ವಾಪಸ್ ಪಡೆದು, ಗುರುಗಳ ಆಶ್ರಮದತ್ತ ಬರುತ್ತಾನೆ. ಕರ್ಣಾಭರಣಗಳನ್ನು ಗುರುಪತ್ನಿಗೆ ನೀಡುತ್ತಾರೆ. ದಾರಿಯಲ್ಲಿ ನಡೆದಿರುವುದನ್ನು ಗುರುಗಳಿಗೆ ತಿಳಿಸುತ್ತಾನೆ. ಅದರ ಅರ್ಥವನ್ನು ಗುರುಗಳು ವಿವರಿಸಿ, ಅವನಿಗೆ ಆಶೀರ್ವದಿಸಿ, ಗೃಹಸ್ಥಾಶ್ರಮದತ್ತ ಕಳುಹಿಸುತ್ತಾರೆ. 

Related Video