ನಾಡಿನೆಲ್ಲೆಡೆ ವೈಕುಂಠ ಏಕಾದಶಿ ಸಂಭ್ರಮ: ವಿಷ್ಣುವಿನ ದರ್ಶನ ಮಾಡಿದ್ರೆ ಸ್ವರ್ಗ ಪ್ರಾಪ್ತಿ

ನಾಡಿನೆಲ್ಲೆಡೆ ವೈಕುಂಠ ಏಕಾದಶಿ ಸಂಭ್ರಮ ಮನೆ ಮಾಡಿದ್ದು, ಏಕಾದಶಿ ದಿನ ದೇಗುಲ ಪ್ರವೇಶಿಸಿದರೆ ಮುಕ್ತಿ ಎಂಬ ನಂಬಿಕೆ ಇದೆ.
 

Sushma Hegde  | Published: Jan 2, 2023, 10:44 AM IST

ವೈಕುಂಠ ಏಕಾದಶಿಯಂದು ಉತ್ತರ ದ್ವಾರದಿಂದ ವಿಷ್ಣುವಿನ ದರ್ಶನ ಮಾಡಿದ್ರೆ ಸ್ವರ್ಗ ಪ್ರಾಪ್ತಿ ಎಂಬ ನಂಬಿಕೆ ಇದೆ. ಹೊಸ ವರ್ಷದ ಆರಂಭದಲ್ಲೇ ವೈಕುಂಠ ಏಕಾದಶಿ ಸಂಭ್ರಮ ಬಂದಿದ್ದು, ಏಕಾದಶಿ ದಿನ ನಾಡಿನಾದ್ಯಂತ ಭಕ್ತರಿಂದ ವಿಷ್ಣು ನಾಮಸ್ಮರಣೆ ಮಾಡಲಾಗುತ್ತದೆ. ವೈಕುಂಠ ಏಕಾದಶಿ ಈ ದಿನವನ್ನು ಹಿಂದೂಗಳು ತುಂಬಾ ವಿಶೇಷವಾಗಿ ಆಚರಣೆ ಮಾಡುತ್ತಾರೆ. ಹಾಗಾದ್ರೆ ವೈಕುಂಟ ಏಕಾದಶಿ ಹಿನ್ನೆಲೆ ಏನು? ಇವತ್ತು ಸಾಕಷ್ಟು ಜನ ಉಪವಾಸವಿದ್ದು ವಿಷ್ಣುವಿನ ಪೂಜೆಯನ್ನು ಮಾಡುತ್ತಾರೆ?. ಹಾಗಾದ್ರೆ ಈ ದಿನ ವಿಷ್ಣುವಿನ ಪೂಜೆಯನ್ನು ಯಾವ ರೀತಿಯಲ್ಲಿ ಮಾಡಬೇಕಾಗತ್ತೆ‌. ಹಾಗೆ ಇದರ ಪೌರಾಣಿಕ ಹಿನ್ನೆಲೆ ಏನು ಎಲ್ಲದರ ಬಗ್ಗೆ ಶ್ರೀಕಮಠ ಶಾಸ್ತ್ರಿಗಳು ತಿಳಿಸಿದ್ದಾರೆ.

ಜನವರಿ 2nd 20223 ಸೋಮವಾರ ನಿಮ್ಮ ಜನ್ಮಸಂಖ್ಯೆಗೆ ಈ ದಿನ ಹೇಗಿರಲಿದೆ? ಸಂಖ್ಯಾ ಭವಿಷ್ಯವು ನಿಮ್ಮ ಜನ್ಮ ದಿನಾಂಕದ ಆಧಾರದ ಮೇಲೆ ಈ ದಿನದ ಭವಿಷ್ಯದ ಬಗ್ಗೆ ತಿಳಿಸುತ್ತದೆ. 
 

Read More...