ಯುಗಾದಿ ರಾಶಿ ಫಲ? ಮನೆ-ಮದುವೆ, ದೋಷ-ಪರಿಹಾರ...

ಯುಗಾದಿ ಪಂಚಾಂಗ ಶ್ರವಣ/  ಈ ಬಾರಿಯ ಯುಗಾದಿ ಫಲಾಫಲ/ ಯಾವ ರಾಶಿಯವರಿಗೆ  ಉನತ್ತತಿ?  ದೋಷವಿದ್ದರೆ ಪರಿಹಾರಕ್ಕಾಗಿ ಏನು ಮಾಡಬೇಕು? ಎಲ್ಲವನ್ನು ಪಂಡಿತರು ವಿವರಿಸಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು(ಏ. 13) ಎಲ್ಲರಿಗೂ ಹೊಸ ವರ್ಷ ಯುಗಾದಿ ಶುಭಾಶಯಗಳು. ಹಾಗಾದರೆ ಹೊಸ ಸಂವತ್ಸರ ನಿಸರ್ಗದ ಮೇಲೆ ಯಾವ ಪರಿಣಾಮ ಬೀರಲಿದೆ? ಯಾವ ರಾಶಿಯವರಿಗೆ ಅಭಿವೃದ್ಧಿ ಸಿಗಲಿದೆ.

Add Asianetnews Kannada as a Preferred SourcegooglePreferred

ಪಂಚಾಂಗ ತಿಳಿಸಿದ ದೈವಜ್ಞ ಸೋಮಯಾಜಿ

ಮಂಗಳ ಕಾರ್ಯಗಳು, ಮನೆ ಕಟ್ಟುವುದು, ಉದ್ಯೋಗದ ಅಡಚಣೆ, ಸಮಸ್ಯೆಗಳು ಹೀಗೆ ಎಲ್ಲ ವಿಚಾರಗಳ ಬಗ್ಗೆ ಪಂಡಿತರು ಮಾತನಾಡಿದ್ದಾರೆ.

Related Video