ವಿದ್ಯಾರ್ಥಿಗಳಿಗೆ ಕೊರೋನಾ ಅಸಲಿ ಕತೆ ಹೇಳಿದ ಇನ್ಸ್‌ಪೆಕ್ಟರ್! ಇಂಥವರು ಬೇಕು..

ಬೆಂಗಳೂರಿನ ಕಾಲೇಜಿನ ವಿದ್ಯಾರ್ಥಿನಿಯೊಬ್ಬರಲ್ಲಿ ಕರೋನಾ ಶಂಕೆ/ ಜಾಋತಿ ಮೀಡಿಸಿದ ಇನ್ಸ್ ಪೆಕ್ಟರ್/ ರಾಜ್ಯದಲ್ಲಿ ಇಲ್ಲಿಯವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲ.

Share this Video
  • FB
  • Linkdin
  • Whatsapp

ಬೆಂಗಳೂರು(ಮಾ. 05) ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿನಲ್ಲಿ ಕರೋನಾ ಶಂಕೆ ಕೇಳಿ ಬಂದಿದ್ದಕ್ಕೆ ಖುದ್ದಾಗಿ ಸ್ಥಳಕ್ಕೆ ತೆರಳಿದ ಇನ್ಸ್ ಪೆಕ್ಟರ್ ಜಾಗೃತಿ ಮೂಡಿಸಿ ಮಾದರಿ ಕೆಲಸ ಮಾಡಿದ್ದಾರೆ.

Add Asianetnews Kannada as a Preferred SourcegooglePreferred

ಶಾಲೆಗಳಿಗೆ ಮಾರ್ಚ್ 31ರ ತನಕ ರಜಾ!

ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ ಇನ್ಸ್ಪೆಕ್ಟರ್ ಶಿವಸ್ವಾಮಿ, ಇಲ್ಲಿವರೆಗೂ ನಮ್ಮ ರಾಜ್ಯದಲ್ಲಿ ಯಾವುದೇ ಪ್ರಕರಣ ಪತ್ತೆಯಾಗಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ರೂಮರ್ಸ್ ಹಬ್ಬಿಸಬೇಡಿ. ವೈದ್ಯಕೀಯ ಪರೀಕ್ಷೆ ವರದಿ ಬರುವವರೆಗೂ ಕಾದು ನೋಡಬೇಕು ಎಂದು ಕೇಳಿಕೊಂಡರು.

Related Video