
ಮಧುಮೇಹಿಗಳು ಕೊರೋನಾದಿಂದ ಬಚಾವಾಗೋದು ಹೇಗೆ?
ಕೊರೋನಾ ಎರಡನೇ ಅಲೆಯಲ್ಲಿ ನಾವು ಎಷ್ಟು ಆಗಿದ್ದರೂ ಕಡಿಮೆ. ಇಂತಹ ಸಂದರ್ಭದಲ್ಲಿ ಮಧುಮೇಹಿಗಳು ಕೊರೋನಾದಿಂದ ಬಚಾವಾಗೋದು ಹೇಗೆ ಎನ್ನುವುದನ್ನು ನಾವು ತಿಳಿಸಿಕೊಡುತ್ತೇವೆ.
ಬೆಂಗಳೂರು, (ಮೇ.28): ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಹೆಚ್ಚಳವಾಗಿದ್ದು, ಜನರು ಆತಂಕಗೊಂಡಿದ್ದಾರೆ. ಈ ಸಮಯದಲ್ಲಿ ಹುಷಾರಾಗಿದ್ದವನೇ ಮಹಾಶೂರ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಕೊರೋನಾದಿಂದ ಮಕ್ಕಳನ್ನ ರಕ್ಷಣೆ ಮಾಡುವುದು ಹೇಗೆ? ವೈದ್ಯರು ಹೇಳ್ತಾರೆ ಕೇಳಿ
ಹೌದು..ಕೊರೋನಾ ಎರಡನೇ ಅಲೆಯಲ್ಲಿ ನಾವು ಎಷ್ಟು ಆಗಿದ್ದರೂ ಕಡಿಮೆ. ಇಂತಹ ಸಂದರ್ಭದಲ್ಲಿ ಮಧುಮೇಹಿಗಳು ಕೊರೋನಾದಿಂದ ಬಚಾವಾಗೋದು ಹೇಗೆ ಎನ್ನುವುದನ್ನು ನಾವು ತಿಳಿಸಿಕೊಡುತ್ತೇವೆ.