ವಿಂಡೀಸ್ಗೆ ವಾರ್ನ್ ಮಾಡಿದ ಚಹಲ್..!
ಭಾರತ -ವೆಸ್ಟ್ ಇಂಡೀಸ್ ನಡುವಿನ ಪಂದ್ಯಕ್ಕೆ ಕೆಲವೇ ದಿನಗಳು ಬಾಕಿ ಉಳಿದಿವೆ. ಹೀಗಿರುವಾಗಲೇ ಪಂದ್ಯದ ಬಗ್ಗೆ ರೋಚಕತೆ ಹೆಚ್ಚಾಗಿದೆ. ಟೀಂ ಇಂಡಿಯಾದ ಮಣಿಕಟ್ಟು ಸ್ಪಿನ್ನರ್ ಯುಜುವೇಂದ್ರ ಚಹಲ್ ಕೆರಿಬಿಯನ್ ಬ್ಯಾಟ್ಸ್ ಮನ್ ಗಳಿಗೆ ಎಚ್ಚರಿಕೆ ನೀಡಿದ್ದಾರೆ. ಏನಿದು ಸ್ಟೋರಿ ನೀವೇ ನೋಡಿ..
ಭಾರತ -ವೆಸ್ಟ್ ಇಂಡೀಸ್ ನಡುವಿನ ಪಂದ್ಯಕ್ಕೆ ಕೆಲವೇ ದಿನಗಳು ಬಾಕಿ ಉಳಿದಿವೆ. ಹೀಗಿರುವಾಗಲೇ ಪಂದ್ಯದ ಬಗ್ಗೆ ರೋಚಕತೆ ಹೆಚ್ಚಾಗಿದೆ. ಟೀಂ ಇಂಡಿಯಾದ ಮಣಿಕಟ್ಟು ಸ್ಪಿನ್ನರ್ ಯುಜುವೇಂದ್ರ ಚಹಲ್ ಕೆರಿಬಿಯನ್ ಬ್ಯಾಟ್ಸ್ ಮನ್ ಗಳಿಗೆ ಎಚ್ಚರಿಕೆ ನೀಡಿದ್ದಾರೆ. ಏನಿದು ಸ್ಟೋರಿ ನೀವೇ ನೋಡಿ..