
ವಿದೇಶದಿಂದಲೇ ಬ್ರಿಟಿಷರ ವಿರುದ್ಧ ಹೋರಾಟ: ಗದರ್ ಕ್ರಾಂತಿಯ ಕಥೆ
ವಿದೇಶದಿಂದಲೇ ಬ್ರಿಟಿಷರ ವಿರುದ್ಧ ಹೋರಾಟದ ತಂತ್ರ ರೂಪಿಸಿ, ಸ್ವಾತಂತ್ರ್ಯ ಹೋರಾಟಕ್ಕೆ ಶಕ್ತಿ ತುಂಬಿದ ಗದರ್ ಕ್ರಾಂತಿಯ ಕಥೆ ಇಲ್ಲಿದೆ...
ಸ್ವಾತಂತ್ರ್ಯ ಹೋರಾಟದಲ್ಲಿ ಅನೇಕ ಮಹನೀಯರು ತಮ್ಮ ಜೀವನ, ಜೀವಗಳನ್ನು ತ್ಯಾಗ ಮಾಡಿ ಭಾರತಮಾತೆಗೆ ತಮ್ಮನ್ನು ತಾವು ಸಮರ್ಪಿಸಿಕೊಂಡಿದ್ದಾರೆ. ಇದು ಸ್ವಾತಂತ್ರ್ಯದ ಅಮೃತ ಮಹೋತ್ಸವ ವರ್ಷ. ನಮಗೆ ಸ್ವಾತಂತ್ರ್ಯವನ್ನು ತರಲು ಇತಿಹಾಸವನ್ನೇ ಸೃಷ್ಟಿಸಿದ ವೀರಯೋಧರನ್ನು ಏಷ್ಯಾನೆಟ್ ಸುವರ್ಣ ನ್ಯೂಸ್ ಸ್ಮರಿಸುತ್ತಿದೆ.
Add Asianetnews Kannada as a Preferred Source

India@75: ರೈತರೇ ಸೈನಿಕರಾದ ಅಮರ ಸುಳ್ಯ ಸ್ವಾತಂತ್ರ್ಯ ಸಮರ
ವಿದೇಶದಿಂದಲೇ ಬ್ರಿಟಿಷರ ವಿರುದ್ಧ ಹೋರಾಟದ ತಂತ್ರ ರೂಪಿಸಿ, ಸ್ವಾತಂತ್ರ್ಯ ಹೋರಾಟಕ್ಕೆ ಶಕ್ತಿ ತುಂಬಿದ ಗದರ್ ಕ್ರಾಂತಿಯ ಕಥೆ ಇಲ್ಲಿದೆ...