India@75: ಶ್ರೀ ಧರ್ಮಸ್ಥಳ ಸಿರಿ ಗ್ರಾಮದ್ಯೋಗ ಸಂಸ್ಥೆಯ ಡಾ. ಎಲ್‌ ಎಚ್‌ ಮಂಜನಾಥ್‌ ವಿಶೇಷ ಸಂದರ್ಶನ

India@75 ಕಾರ್ಯಕ್ರಮಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೂಡ ಸಾಥ್‌ ಕೊಟ್ಟಿದೆ

Share this Video
  • FB
  • Linkdin
  • Whatsapp

ಬೆಂಗಳೂರು (ಸೆ. 13): ಭಾರತದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಏಷ್ಯಾನೆಟ್‌ ಗ್ರೂಪ್‌ (Asianet Group) ಅಮೃತ ಯಾತ್ರೆಯನ್ನು ಹಮ್ಮಿಕೊಂಡಿತ್ತು. ಈ India@75 ಕಾರ್ಯಕ್ರಮಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (SKDRDP) ಕೂಡ ಸಾಥ್‌ ಕೊಟ್ಟಿದೆ. ಈ ಕಾರ್ಯಕ್ರಮಕ್ಕೆ ಸಾಥ್‌ ಕೊಟ್ಟಂತಹ ಇವರ ಅನುಭವ ಏನು, ಅನಿಸಿಕೆ ಏನು? ಶ್ರೀ ಧರ್ಮಸ್ಥಳ ಸಿರಿ ಗ್ರಾಮದ್ಯೋಗ ಸಂಸ್ಥೆಯ ಡಾ. ಎಲ್‌ ಎಚ್‌ ಮಂಜನಾಥ್‌ ವಿಶೇಷ ಸಂದರ್ಶನ ಇಲ್ಲಿದೆ 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video