ತಾಲಿಬಾನ್ ಅಟ್ಟಹಾಸಕ್ಕೆ ಬೆಚ್ಚಿ ದೇಶ ತೊರೆಯಲು ಸಜ್ಜಾದ್ರಾ ಆಫ್ಘಾನಿಸ್ತಾನ ಅಧ್ಯಕ್ಷ?
ಆಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರ ಅಟ್ಟಹಾಸ ತಾರಕಕ್ಕೇರಿದೆ. ಕೆಲವೆ ದಿನಗಳಲ್ಲಿ ರಾಜಧಾನಿ ಕಾಬೂಲ್ ಕೂಡ ಉಗ್ರರ ಕೈವಶವಾಗುವ ಸಾಧ್ಯತೆ ಇದೆ. ಇದನ್ನರಿತ ಆಫ್ಘಾನ್ ಅಧ್ಯಕ್ಷರೇ ಇದೀಗ ದೇಶ ತೊರೆಯಲು ಮುಂದಾಗಿದ್ದಾರೆ. ಕರ್ನಾಟಕದಲ್ಲಿ ಕೊರೋನಾ ನಿಯಂತ್ರಣಕ್ಕೆ ಇಂದು ನಡೆದ ಮಹತ್ವದ ಸಭೆಯಲ್ಲಿ ಕೆಲ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕೊರೋನಾ ಹೊಸ ಮಾರ್ಗಸೂಚಿ, ನೆಹರೂ ಹಾಗೂ ವಾಜಪೇಯಿ ಹೆಸರಿನಲ್ಲಿ ತಿಕ್ಕಾಟ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
ಆಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರ ಅಟ್ಟಹಾಸ ತಾರಕಕ್ಕೇರಿದೆ. ಕೆಲವೆ ದಿನಗಳಲ್ಲಿ ರಾಜಧಾನಿ ಕಾಬೂಲ್ ಕೂಡ ಉಗ್ರರ ಕೈವಶವಾಗುವ ಸಾಧ್ಯತೆ ಇದೆ. ಇದನ್ನರಿತ ಆಫ್ಘಾನ್ ಅಧ್ಯಕ್ಷರೇ ಇದೀಗ ದೇಶ ತೊರೆಯಲು ಮುಂದಾಗಿದ್ದಾರೆ. ಕರ್ನಾಟಕದಲ್ಲಿ ಕೊರೋನಾ ನಿಯಂತ್ರಣಕ್ಕೆ ಇಂದು ನಡೆದ ಮಹತ್ವದ ಸಭೆಯಲ್ಲಿ ಕೆಲ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕೊರೋನಾ ಹೊಸ ಮಾರ್ಗಸೂಚಿ, ನೆಹರೂ ಹಾಗೂ ವಾಜಪೇಯಿ ಹೆಸರಿನಲ್ಲಿ ತಿಕ್ಕಾಟ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.