Asianet Suvarna News Asianet Suvarna News

ಜೂನ್, ಜುಲೈ ವೇಳೆಗೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಲಿದೆಯಾ?

ಭಾರತ ಮಹಾಮಾರಿ ಕೊರೊನಾದಿಂದ ಸದ್ಯಕ್ಕೆ ಮುಕ್ತವಾಗಲು ಸಾಧ್ಯವಿಲ್ಲ. ಜೂನ್, ಜುಲೈ ಅಂತ್ಯಕ್ಕೆ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಹೆಚ್ಚಾಗಲಿದೆ ಎಂದು ಏಮ್ಸ್ ಆಸ್ಪತ್ರೆಯ ನಿರ್ದೇಶಕರು ಹೇಳಿದ್ದಾರೆ. ಪ್ರಧಾನಿ ಮೋದಿ ಹಾಗೂ ಸಿಎಂ ಯಡಿಯೂರಪ್ಪನವರಿಗೆ ಚಿಂತೆ ಶುರುವಾಗಿದೆ. ಏನಾಗಲಿದೆ ಜೂನ್, ಜುಲೈ ಅಂತ್ಯಕ್ಕೆ? ಇಲ್ಲಿದೆ ನೋಡಿ! 

ಭಾರತ ಮಹಾಮಾರಿ ಕೊರೊನಾದಿಂದ ಸದ್ಯಕ್ಕೆ ಮುಕ್ತವಾಗಲು ಸಾಧ್ಯವಿಲ್ಲ. ಜೂನ್, ಜುಲೈ ಅಂತ್ಯಕ್ಕೆ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಹೆಚ್ಚಾಗಲಿದೆ ಎಂದು ಏಮ್ಸ್ ಆಸ್ಪತ್ರೆಯ ನಿರ್ದೇಶಕರು ಹೇಳಿದ್ದಾರೆ. ಪ್ರಧಾನಿ ಮೋದಿ ಹಾಗೂ ಸಿಎಂ ಯಡಿಯೂರಪ್ಪನವರಿಗೆ ಚಿಂತೆ ಶುರುವಾಗಿದೆ. ಏನಾಗಲಿದೆ ಜೂನ್, ಜುಲೈ ಅಂತ್ಯಕ್ಕೆ? ಇಲ್ಲಿದೆ ನೋಡಿ! 

ಅವಳಿ ಮಕ್ಕಳಿಗೆ ಜನ್ಮ ನೀಡಿದ ಪಾದರಾಯನಪುರದ ಕೊರೋನಾ ಸೋಂಕಿತ ಮಹಿಳೆ