Asianet Suvarna News Asianet Suvarna News

ರಾಜಧಾನಿಯಲ್ಲಿ ಕಡಿಮೆಯಾಗಿಲ್ಲ ಮಾಲಿನ್ಯ, ಕೇಳೋರ‍್ಯಾರು ಜನರ ಕಷ್ಟ, ಕಾರ್ಪಣ್ಯ?

ರಾಷ್ಟ್ರ ರಾಜಧಾನಿಯಲ್ಲಿ ವಾಯು ಮಾಲಿನ್ಯ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಜನರು ಪರದಾಡುತ್ತಿದ್ದಾರೆ. ನೋಯ್ಡಾದಲ್ಲಿಯೂ ಮಾಲಿನ್ಯ ಮಟ್ಟ ಹೆಚ್ಚಾಗಿದ್ದು, ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ. ಉಸಿರಾಡಲೂ ಜನರು ಪರದಾಡುತ್ತಿದ್ದು, ಮಳೆಯಾದರೆ ಎಲ್ಲವೂ ಸರಿ ಹೋಗುತ್ತದೆ. ಆದರೆ, ವರುಣ ಕೃಪೆ ತೋರುವ ಸಾಧ್ಯತೆಯೂ ಕಡಿಮೆ ಎನ್ನುತ್ತಾರೆ ಹವಾಮಾನ ತಜ್ಞರು. ಮುಂದೇನು?

ರಾಷ್ಟ್ರ ರಾಜಧಾನಿಯಲ್ಲಿ ವಾಯು ಮಾಲಿನ್ಯ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಜನರು ಪರದಾಡುತ್ತಿದ್ದಾರೆ. ನೋಯ್ಡಾದಲ್ಲಿಯೂ ಮಾಲಿನ್ಯ ಮಟ್ಟ ಹೆಚ್ಚಾಗಿದ್ದು, ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ. ಉಸಿರಾಡಲೂ ಜನರು ಪರದಾಡುತ್ತಿದ್ದು, ಮಳೆಯಾದರೆ ಎಲ್ಲವೂ ಸರಿ ಹೋಗುತ್ತದೆ. ಆದರೆ, ವರುಣ ಕೃಪೆ ತೋರುವ ಸಾಧ್ಯತೆಯೂ ಕಡಿಮೆ ಎನ್ನುತ್ತಾರೆ ಹವಾಮಾನ ತಜ್ಞರು. ಮುಂದೇನು?

Video Top Stories