Asianet Suvarna News Asianet Suvarna News

News Hour ಅಮರ್ ಜವಾನ್ ಜ್ಯೋತಿ ಆರಿಸಿಲ್ಲ, ವಿಲೀನ, ತಪ್ಪು ಮಾಹಿತಿ ಹರಡಬೇಡಿ ಎಂದ ಕೇಂದ್ರ!

ದೆಹಲಿಯ ಇಂಡಿಯಾ ಗೇಟ್ ಬಳಿ ಉರಿಯುತ್ತಿದ್ದ ಅಮರ್ ಜವಾನ್ ಜ್ಯೋತಿಯನ್ನು ಕೇಂದ್ರ ಸರ್ಕಾರ ಯುದ್ಧ ಸ್ಮಾರಕಕ್ಕೆ ಸ್ಥಳಾಂತರಿಸಿದೆ. ಇದು ವಿವಾದಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಕೇಂದ್ರದ ವಿರುದ್ಧ ಆಕ್ರೋಶ ಹೊರಹಾಕಿದೆ. ಜ್ಯೋತಿಯನ್ನು ಆರಿಸಿದೆ ಎಂದಿದೆ. ಈ ಕುರಿತು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ಇತ್ತ ಪಂಚ ರಾಜ್ಯ ಚುನಾವಣೆ ಕಣ ರಂಗೇರುತ್ತಿದೆ. ಇದರ ನಡುವೆ ಬಿಜೆಪಿಗೆ ಶಾಕ್ ಎದುರಾಗಿದೆ. ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ದೆಹಲಿಯ ಇಂಡಿಯಾ ಗೇಟ್ ಬಳಿ ಉರಿಯುತ್ತಿದ್ದ ಅಮರ್ ಜವಾನ್ ಜ್ಯೋತಿಯನ್ನು ಕೇಂದ್ರ ಸರ್ಕಾರ ಯುದ್ಧ ಸ್ಮಾರಕಕ್ಕೆ ಸ್ಥಳಾಂತರಿಸಿದೆ. ಇದು ವಿವಾದಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಕೇಂದ್ರದ ವಿರುದ್ಧ ಆಕ್ರೋಶ ಹೊರಹಾಕಿದೆ. ಜ್ಯೋತಿಯನ್ನು ಆರಿಸಿದೆ ಎಂದಿದೆ. ಈ ಕುರಿತು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ಇತ್ತ ಪಂಚ ರಾಜ್ಯ ಚುನಾವಣೆ ಕಣ ರಂಗೇರುತ್ತಿದೆ. ಇದರ ನಡುವೆ ಬಿಜೆಪಿಗೆ ಶಾಕ್ ಎದುರಾಗಿದೆ. ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

Video Top Stories