ಪೌರತ್ವ ಕಾಯಿದೆಗೆ ಯಾಕೆ ವಿರೋಧ? ಮುಸ್ಲಿಂ ಧರ್ಮಗುರು ವ್ಯಾಲಿಡ್ ಪಾಯಿಂಟ್ಸ್

ಭಾರತದಲ್ಲಿ ಇರುವ ಮುಸ್ಲಿಮರಿಗೆ ಪೌರತ್ವ ಮಸೂದೆ ತಿದ್ದುಪಡಿಯಿಂದ ನಷ್ಟವಾಗುತ್ತದೆ ಎಂಬ ವದಂತಿಯೇ ಈ ಎಲ್ಲ ಪ್ರತಿಭಟನೆಗಳಿಗೆ ಕಾರಣ ಎನ್ನುವ ಮಾತು ಒಂದು ಕಡೆ ಇದೆ.ಈ ಎಲ್ಲ ಪ್ರತಿಭಟನೆಗಳ ನಡುವೆ ಮುಸ್ಲಿಂ ಧರ್ಮಗುರುಗಳಾದ ಶಫಿ ಸಅದಿ ಮಾತನಾಡಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಏನ್ ಆರ್‌ ಸಿ ಮತ್ತು ಸಿಎಎ ಎರಡಕ್ಕೂ ನಮ್ಮ ವಿರೋಧವಿದೆ ಎಂದು ಸ್ಪಷ್ಟಪಡಿಸಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು(ಡಿ. 19) ಭಾರತದಲ್ಲಿ ಇರುವ ಮುಸ್ಲಿಮರಿಗೆ ಪೌರತ್ವ ಮಸೂದೆ ತಿದ್ದುಪಡಿಯಿಂದ ನಷ್ಟವಾಗುತ್ತದೆ ಎಂಬ ವದಂತಿಯೇ ಈ ಎಲ್ಲ ಪ್ರತಿಭಟನೆಗಳಿಗೆ ಕಾರಣ ಎನ್ನುವ ಮಾತು ಒಂದು ಕಡೆ ಇದೆ.

Add Asianetnews Kannada as a Preferred SourcegooglePreferred

ಮಂಗಳೂರಿನಲ್ಲಿ ಕರ್ಫ್ಯೂ

ಈ ಎಲ್ಲ ಪ್ರತಿಭಟನೆಗಳ ನಡುವೆ ಮುಸ್ಲಿಂ ಧರ್ಮಗುರುಗಳಾದ ಶಫಿ ಸಅದಿ ಮಾತನಾಡಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಏನ್ ಆರ್‌ ಸಿ ಮತ್ತು ಸಿಎಎ ಎರಡಕ್ಕೂ ನಮ್ಮ ವಿರೋಧವಿದೆ ಎಂದು ಸ್ಪಷ್ಟಪಡಿಸಿದ್ದಾರೆ.

Related Video