Asianet Suvarna News Asianet Suvarna News

ಬೆಂಗಳೂರಿನಲ್ಲಿ ಎರಡು ಸಲ ಭೂಮಿ ಕಂಪಿಸಿದ ಭೂಮಿ, ರಿಕ್ಟರ್ ಮಾಪಕದಲ್ಲಿ 2.6 ತೀವ್ರತೆ ದಾಖಲು!

ಬೆಂಗಳೂರಿನಲ್ಲಿ ಭೂಕಂಪದ ಅನುಭವವಾಗಿದೆ. ಜನರು ಮನೆಯಿಂದ ಹೊರಗೋಡಿ ಬಂದಿದ್ದಾರೆ. ರಾಜರಾಜೇಶ್ವರಿ ನಗರ ಕಂಪನದ ಕೇಂದ್ರಬಿಂದವಾಗಿದೆ. 10 ಕಿ.ಮೀ ಆಳದಲ್ಲಿ ಭೂಮಿ ಕಂಪನಿಸಿದೆ. ರಿಕ್ಟರ್ ಮಾಪಕದಲ್ಲಿ 2.6 ರಷ್ಟ ತೀವ್ರತ ದಾಖಲಾಗಿದೆ. ಇನ್ನು 
ಅಪ್ಪು ನೆರವು ನೀಡಿದ್ದ ಶಕ್ತಿಧಾಮಕ್ಕೆ ಶಿವರಾಜ್ ಕುಮಾರ್ ಭೇಟಿ ನೀಡಿದ್ದಾರೆ. ರೈತ ಪ್ರತಿಭಟನೆಗೆ ಒಂದು ವರ್ಷ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಜೆಡಿಎಸ್ ಒಳ ಮೈತ್ರಿ? ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ

ಬೆಂಗಳೂರಿನಲ್ಲಿ ಭೂಕಂಪದ ಅನುಭವವಾಗಿದೆ. ಜನರು ಮನೆಯಿಂದ ಹೊರಗೋಡಿ ಬಂದಿದ್ದಾರೆ. ರಾಜರಾಜೇಶ್ವರಿ ನಗರ ಕಂಪನದ ಕೇಂದ್ರಬಿಂದವಾಗಿದೆ. 10 ಕಿ.ಮೀ ಆಳದಲ್ಲಿ ಭೂಮಿ ಕಂಪನಿಸಿದೆ. ರಿಕ್ಟರ್ ಮಾಪಕದಲ್ಲಿ 2.6 ರಷ್ಟ ತೀವ್ರತ ದಾಖಲಾಗಿದೆ. ಇನ್ನು 
ಅಪ್ಪು ನೆರವು ನೀಡಿದ್ದ ಶಕ್ತಿಧಾಮಕ್ಕೆ ಶಿವರಾಜ್ ಕುಮಾರ್ ಭೇಟಿ ನೀಡಿದ್ದಾರೆ. ರೈತ ಪ್ರತಿಭಟನೆಗೆ ಒಂದು ವರ್ಷ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಜೆಡಿಎಸ್ ಒಳ ಮೈತ್ರಿ? ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ

Video Top Stories