Asianet Suvarna News Asianet Suvarna News

ಕೊರೋನಾ ನಿಯಂತ್ರಣಕ್ಕೆ ಬರದಿದ್ದರೆ ಕರ್ಫ್ಯೂ ರಾಜ್ಯಕ್ಕೆ ವಿಸ್ತರಣೆ; CM ಯಡಿಯೂರಪ್ಪ!

ಪ್ರಧಾನಿ ನರೇಂದ್ರ ಮೋದಿ ಜೊತೆಗಿನ ಸಭೆ ಬಳಿಕ ಕರ್ನಾಟಕದಲ್ಲಿ ಕೊರೋನಾ ನಿಯಂತ್ರಣಕ್ಕೆ ನೈಟ್ ಕರ್ಫ್ಯೂ ಜಾರಿ ಮಾಡಲಾಗುತ್ತಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. . ಆಯ್ದ ನಗರ ಹಾಗೂ ಜಿಲ್ಲೆಗಳಲ್ಲಿ ಈ ಕರ್ಫ್ಯೂ ಜಾರಿಗೆ ಬರುತ್ತಿದೆ. ಎಪ್ರಿಲ್ 10 ರಿಂದ 20 ವರೆಗೆ ಕರ್ಫ್ಯೂ ಜಾರಿಗೆ ತರಲಾಗುತ್ತಿದೆ. ಮದುವೆ ಸೇರಿ ಸಮಾರಂಭಗಳ ಮೇಲೆ ನಿರ್ಬಂಧ ಸೇರಿದಂತೆ ಹಲವು ಕಟ್ಟು ನಿಟ್ಟಿನ ಕ್ರಮ ಜಾರಿಯಾಗುತ್ತಿದೆ. ಈ ಕುರಿತು ಯಡಿಯೂರಪ್ಪ ಹೇಳಿದ್ದಾರೆ. ನ್ಯೂಸ್ ಹವರ್ ಸಂಪೂರ್ಣ ವಿಡಿಯೋ ಇಲ್ಲಿದೆ.
 

ಪ್ರಧಾನಿ ನರೇಂದ್ರ ಮೋದಿ ಜೊತೆಗಿನ ಸಭೆ ಬಳಿಕ ಕರ್ನಾಟಕದಲ್ಲಿ ಕೊರೋನಾ ನಿಯಂತ್ರಣಕ್ಕೆ ನೈಟ್ ಕರ್ಫ್ಯೂ ಜಾರಿ ಮಾಡಲಾಗುತ್ತಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. . ಆಯ್ದ ನಗರ ಹಾಗೂ ಜಿಲ್ಲೆಗಳಲ್ಲಿ ಈ ಕರ್ಫ್ಯೂ ಜಾರಿಗೆ ಬರುತ್ತಿದೆ. ಎಪ್ರಿಲ್ 10 ರಿಂದ 20 ವರೆಗೆ ಕರ್ಫ್ಯೂ ಜಾರಿಗೆ ತರಲಾಗುತ್ತಿದೆ. ಮದುವೆ ಸೇರಿ ಸಮಾರಂಭಗಳ ಮೇಲೆ ನಿರ್ಬಂಧ ಸೇರಿದಂತೆ ಹಲವು ಕಟ್ಟು ನಿಟ್ಟಿನ ಕ್ರಮ ಜಾರಿಯಾಗುತ್ತಿದೆ. ಈ ಕುರಿತು ಯಡಿಯೂರಪ್ಪ ಹೇಳಿದ್ದಾರೆ. ನ್ಯೂಸ್ ಹವರ್ ಸಂಪೂರ್ಣ ವಿಡಿಯೋ ಇಲ್ಲಿದೆ.