Bitcoin ಬಿರುಗಾಳಿ: ಸಿಎಂ ಬೊಮ್ಮಾಯಿ, ನಡ್ಡಾ ಭೇಟಿ!

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಜೊತೆ ಸಿಎಂ ಬೊಮ್ಮಾಯಿ ಮಾತುಕತೆ ನಡೆಸಿದ್ದಾರೆ. ನಿನ್ನೆ, ಬುಧವಾರ ತಡರಾತ್ರಿ ಕರ್ನಾಟಕ ಸಿಎಂ ಬೊಮ್ಮಾಯಿ ನಡ್ಡಾರನ್ನು ಭೇಟಿಯಾಗಿ 30 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ. ಈ ವೇಳೆ ನಡ್ಡಾ ಕರ್ನಾಟಕದಲ್ಲಿ ಸದ್ದು ಮಾಡುತ್ತಿರುವ ಬಿಟ್‌ಕಾಯಿನ್ ಹಗರಣದ ಮಾಹಿತಿ ಪಡೆದಿದ್ದಾರೆನ್ನಲಾಗಿದೆ.

Share this Video
  • FB
  • Linkdin
  • Whatsapp

ನವದೆಹಲಿ(ನ.11): ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಜೊತೆ ಸಿಎಂ ಬೊಮ್ಮಾಯಿ ಮಾತುಕತೆ ನಡೆಸಿದ್ದಾರೆ. ನಿನ್ನೆ, ಬುಧವಾರ ತಡರಾತ್ರಿ ಕರ್ನಾಟಕ ಸಿಎಂ ಬೊಮ್ಮಾಯಿ ನಡ್ಡಾರನ್ನು ಭೇಟಿಯಾಗಿ 30 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ. ಈ ವೇಳೆ ನಡ್ಡಾ ಕರ್ನಾಟಕದಲ್ಲಿ ಸದ್ದು ಮಾಡುತ್ತಿರುವ ಬಿಟ್‌ಕಾಯಿನ್ ಹಗರಣದ ಮಾಹಿತಿ ಪಡೆದಿದ್ದಾರೆನ್ನಲಾಗಿದೆ.

Add Asianetnews Kannada as a Preferred SourcegooglePreferred

ಇಷ್ಟೇ ಅಲ್ಲದೇ ಮುಂಬರಲಿರುವ ವಿಧಾನ ಪರಿಷತ್ ಚುನಾವಣೆಯ ಸಿದ್ಧತೆ ಬಗ್ಗೆಯೂ ನಡ್ಡಾ ನಿವಾಸದಲ್ಲಿ ಚರ್ಚೆ ನಡೆದಿದೆ ಎನ್ನಲಾಗಿದೆ. ಇದೇ ವೇಳೆ ಇತ್ತೀಚೆಷ್ಟೇ ನಡೆದಿದ್ದ ಹಾನಗಲ್ ಬೈ ಎಲೆಕ್ಷನ್‌ನಲ್ಲಾದ ಸೋಲಿನ ಬಗ್ಗೆಯೂ ವಿವರಣೆ ನೀಡಿದ್ದಾರೆನ್ನಲಾಗಿದೆ. ಈ ಕುರಿತಾದ ಹೆಚ್ಚಿನ ವಿವರ ಇಲ್ಲಿದೆ ನೋಡಿ. 

Related Video