Asianet Suvarna News Asianet Suvarna News

ಟಿಪ್ಪು ಜಯಂತಿ ಅಂದೇ ವಿರೋಧಿಸಿದ್ದೆ, ಸಿದ್ದುಗ್ಗೆ ಗುದ್ದಿದ ಸಿಎಂ ಇಬ್ರಾಹಿಂ!

ನಮ್ಮಲ್ಲಿ ಜಯಂತಿ ಇಲ್ಲ, ಟಿಪ್ಪು ಜಯಂತಿ ಆಚರಣೆಯನ್ನು ನಾನು ಅಂದೇ ವಿರೋಧಿಸಿದ್ದೆ ಎಂದು ಕಾಂಗ್ರೆಸ್ ನಾಯಕ ಸಿಎಂ ಇಬ್ರಾಹಿಂ ಹೇಳಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ವಿರುದ್ಧ ಇಬ್ರಾಹಿಂ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ. ಇತ್ತ ಜಮೀರ್ ಅಹಮ್ಮದ್, ಹೆಚ್‌ಡಿ ಕುಮಾರಸ್ವಾಮಿಗೆ ಚಾಲೆಂಜ್ ಹಾಕಿದ್ದಾರೆ. ಹೆಚ್‌ಡಿಕೆ ಸರಣಿ ಟ್ವೀಟ್, ಸಿದ್ದು ಪ್ರತಿಕ್ರಿಯೆ ಸೇರಿದಂತೆ ಇಂದಿನ ನ್ಯೂಸ್ ಹವರ ವಿಡಿಯೋ ಇಲ್ಲಿದೆ.

ನಮ್ಮಲ್ಲಿ ಜಯಂತಿ ಇಲ್ಲ, ಟಿಪ್ಪು ಜಯಂತಿ ಆಚರಣೆಯನ್ನು ನಾನು ಅಂದೇ ವಿರೋಧಿಸಿದ್ದೆ ಎಂದು ಕಾಂಗ್ರೆಸ್ ನಾಯಕ ಸಿಎಂ ಇಬ್ರಾಹಿಂ ಹೇಳಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ವಿರುದ್ಧ ಇಬ್ರಾಹಿಂ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ. ಇತ್ತ ಜಮೀರ್ ಅಹಮ್ಮದ್, ಹೆಚ್‌ಡಿ ಕುಮಾರಸ್ವಾಮಿಗೆ ಚಾಲೆಂಜ್ ಹಾಕಿದ್ದಾರೆ. ಹೆಚ್‌ಡಿಕೆ ಸರಣಿ ಟ್ವೀಟ್, ಸಿದ್ದು ಪ್ರತಿಕ್ರಿಯೆ ಸೇರಿದಂತೆ ಇಂದಿನ ನ್ಯೂಸ್ ಹವರ ವಿಡಿಯೋ ಇಲ್ಲಿದೆ.

Video Top Stories