ಸಿದ್ದು-ಡಿಕೆಶಿ ನಡುವಿನ ಗುದ್ದಾಟಕ್ಕೆ ಕಾರಣವಾಯ್ತಾ ಕಾಂಗ್ರೆಸ್-ಜೆಡಿಎಸ್ ಮೇಯರ್ ಮೈತ್ರಿ?

ಮೈಸೂರು ಮೇಯರ್ ಪಟ್ಟಕ್ಕಾಗಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ. ಡಿಕೆಶಿ ಮಾತಿನಂತೆ ಮೈತ್ರಿ ಮಾಡಿಕೊಳ್ಳಲಾಗಿದೆ ಅನ್ನೋ ಮಾಹಿತಿಯೂ ಹೊರಬಿದ್ದಿದೆ. ಆದರೆ ಈ ಮೈತ್ರಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವಿನ ಗುದ್ದಾಟಕ್ಕೆ ಕಾರಣವಾಗಿದೆ ಅನ್ನೋ ಮಾತುಗಳು ಕೇಳಿ ಬಂದಿದೆ. ಇನ್ನು ಪಂಚ ರಾಜ್ಯಗಳ ಚುನಾವಣೆ ಸೇರಿದಂತೆ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

Share this Video
  • FB
  • Linkdin
  • Whatsapp

ಮೈಸೂರು ಮೇಯರ್ ಪಟ್ಟಕ್ಕಾಗಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ. ಡಿಕೆಶಿ ಮಾತಿನಂತೆ ಮೈತ್ರಿ ಮಾಡಿಕೊಳ್ಳಲಾಗಿದೆ ಅನ್ನೋ ಮಾಹಿತಿಯೂ ಹೊರಬಿದ್ದಿದೆ. ಆದರೆ ಈ ಮೈತ್ರಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವಿನ ಗುದ್ದಾಟಕ್ಕೆ ಕಾರಣವಾಗಿದೆ ಅನ್ನೋ ಮಾತುಗಳು ಕೇಳಿ ಬಂದಿದೆ. ಇನ್ನು ಪಂಚ ರಾಜ್ಯಗಳ ಚುನಾವಣೆ ಸೇರಿದಂತೆ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video