News Hour ಬಂಧಿತ ಹುಬ್ಭಳ್ಳಿ ಗಲಭೆಕೋರರಿಗೆ ಜಾಮೀನು ವ್ಯವಸ್ಥೆ, ಕುಟುಂಬಸ್ಥರಿಗೆ ಆರ್ಥಿಕ ನೆರವು!

  • ಬಂಧಿತ ಗಲಭೆಕೋರರಿಗೆ ಜಮೀರ್ ಅಹಮ್ಮದ್ ನೆರವು?
  • ದಿವ್ಯ ಹಾಗರಗಿ ಬಂಧನ ಜೊತೆಗೆ ಮತ್ತಿಬ್ಬರು ಅರೆಸ್ಟ್
  • ಪಿಎಸ್ಐ ನೇಮಕಾತಿ ಹಗರಣ, ಮರು ಪರೀಕ್ಷೆಗೆ ಸರ್ಕಾರ ನಿರ್ಧಾರ

Share this Video
  • FB
  • Linkdin
  • Whatsapp

ಬಂಧನವಾಗಿರುವ ಹುಬ್ಬಳ್ಳಿ ಗಲಭೆಕೋರರಿಗೆ ಜಾಮೀನು ಕೊಡಿಸಲು ಅಂಜುಮನ್ ಇಸ್ಲಾಮ್ ಸಂಸ್ಥೆ ತಯಾರಿ ನಡೆಸಿದ್ದರೆ, ಇತ್ತ ಶಾಸಕ ಜಮೀರ್ ಅಹಮ್ಮದ್, ಬಂಧಿತ ಕುಟುಂಬಸ್ಥರಿಗೆ ಫುಡ್ ಕಿಟ್ ಹಾಗೂ 5,000 ರೂಪಾಯಿ ದುಡ್ಡು ಹಂಚಿದ್ದಾರೆ. ಬಳಿಕ ತನಗೂ ಇದಕ್ಕೂ ಸಂಬಂಧವಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ. ಇತ್ತ ದಿವ್ಯ ಹಾಗರಗಿ ಬಂಧನ, ಪಿಎಸ್ಐ ನೇಮಕಾತಿ ಮರು ಪರೀಕ್ಷೆ ಸೇರಿದಂತೆ ಕರ್ನಾಟಕ ದೇಶದಲ್ಲಿ ಭಾರಿ ಸದ್ದು ಮಾಡುತ್ತಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video