'ಗಾಂಧಿ ಕುಟುಂಬಸ್ಥರೇ ಅಧ್ಯಕ್ಷರಾಗಲಿ': ಎಐಸಿಸಿ ಕಛೇರಿ ಮುಂದೆ ಕಾರ್ಯಕರ್ತರ ಹೈಡ್ರಾಮಾ
ಕಾಂಗ್ರೆಸ್ನಲ್ಲಿ ಮುಸುಕಿನ ಗುದ್ದಾಟದ ರೀತಿಯಲ್ಲಿ ನಡೆಯುತ್ತಿದ್ದ ಗಾಂಧಿ ಕುಟುಂಬ ಮತ್ತು ಅನ್ಯರ ನಡುವಿನ ಭಿನ್ನಮತ ದೊಡ್ಡ ಮಟ್ಟದಲ್ಲಿ ಸ್ಫೋಟಗೊಂಡಿದೆ. ಎಐಸಿಸಿ ಕಛೇರಿ ಮುಂದೆ ಹೈಡ್ರಾಮಾ ನಡೆಯುತ್ತಿದೆ. ಗಾಂಧಿಯೇತರ ಕುಟುಂಬದವರು ಅಧ್ಯಕ್ಷರಾದರೆ ಪಕ್ಷ ಒಡೆದು ಹೋಗುತ್ತದೆ ಎಂದು ಕಾಂಗ್ರೆಸ್ನ ನಿಷ್ಠಾವಂತ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.
ನವದೆಹಲಿ (ಆ. 24): ಕಾಂಗ್ರೆಸ್ನಲ್ಲಿ ಮುಸುಕಿನ ಗುದ್ದಾಟದ ರೀತಿಯಲ್ಲಿ ನಡೆಯುತ್ತಿದ್ದ ಗಾಂಧಿ ಕುಟುಂಬ ಮತ್ತು ಅನ್ಯರ ನಡುವಿನ ಭಿನ್ನಮತ ದೊಡ್ಡ ಮಟ್ಟದಲ್ಲಿ ಸ್ಫೋಟಗೊಂಡಿದೆ. ಎಐಸಿಸಿ ಕಛೇರಿ ಮುಂದೆ ಹೈಡ್ರಾಮಾ ನಡೆಯುತ್ತಿದೆ. ಗಾಂಧಿಯೇತರ ಕುಟುಂಬದವರು ಅಧ್ಯಕ್ಷರಾದರೆ ಪಕ್ಷ ಒಡೆದು ಹೋಗುತ್ತದೆ ಎಂದು ಕಾಂಗ್ರೆಸ್ನ ನಿಷ್ಠಾವಂತ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.
'ಗಾಂಧಿ ಕುಟುಂಬದವರೇ ಅಧ್ಯಕ್ಷರಾಗಲಿ. ಬೇರೆಯವರು ಅಧ್ಯಕ್ಷರಾಗುವುದು ಬೇಡ. ನಮಗೆ ಬೇರೆಯವರು ಅಧ್ಯಕ್ಷರಾಗುವುದು ಇಷ್ಟವಿಲ್ಲ' ಎಂದು ಭಿತ್ತಿಪತ್ರ ಹಿಡಿದು ಪ್ರತಿಭಟಿಸಿದ್ಧಾರೆ.
ಎಐಸಿಸಿ ಅಧ್ಯಕ್ಷರ ನೇಮಕ: ಕಾಂಗ್ರೆಸ್ ರೂಲ್ ಬುಕ್ನಲ್ಲಿವೆ ಹತ್ತಾರು ನಿಯಮಗಳು