Asianet Suvarna News Asianet Suvarna News

ಕೆಮ್ಮು, ಶೀತ ಇದ್ದವರಿಗೆ ತಿಮ್ಮಪ್ಪನ ದರ್ಶನಕ್ಕಿಲ್ಲ ಅವಕಾಶ!

ಕೇರಳ ಮಾತ್ರವಲ್ಲ, ತಿರುಪತಿ ತಿಮ್ಮಪ್ಪನಿಗೂ ಕೊರೋನಾ ಬಿಸಿ ತಟ್ಟಿದೆ. ಶೀತ, ಜ್ವರ, ಕೆಮ್ಮು ಇದ್ದವರಿಗೆ ತಿಮ್ಮಪ್ಪನ ದರ್ಶನಕ್ಕೆ ಅವಕಾಶವಿಲ್ಲ. ಮಾಸ್ಕ್, ಸ್ಯಾನಿಟೈಸರ್ ಜೊತೆ ಬನ್ನಿ ಎಂದು ಟಿಟಿಡಿ ಭಕ್ತರಲ್ಲಿ ಮನವಿ ಮಾಡಿಕೊಂಡಿದೆ.  2 ಗಂಟೆಗೊಮ್ಮೆ ಸ್ವಚ್ಛತಾ ಕಾರ್ಯ ನಡೆಯಲಿದೆ. ದರ್ಶನಕ್ಕೆ ಬರುವವರಿಗೂ ತಪಾಸಣೆ ನಡೆಸಲಾಗುತ್ತಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ ನೋಡಿ! 

 

ಕೇರಳ ಮಾತ್ರವಲ್ಲ, ತಿರುಪತಿ ತಿಮ್ಮಪ್ಪನಿಗೂ ಕೊರೋನಾ ಬಿಸಿ ತಟ್ಟಿದೆ. ಶೀತ, ಜ್ವರ, ಕೆಮ್ಮು ಇದ್ದವರಿಗೆ ತಿಮ್ಮಪ್ಪನ ದರ್ಶನಕ್ಕೆ ಅವಕಾಶವಿಲ್ಲ. ಮಾಸ್ಕ್, ಸ್ಯಾನಿಟೈಸರ್ ಜೊತೆ ಬನ್ನಿ ಎಂದು ಟಿಟಿಡಿ ಭಕ್ತರಲ್ಲಿ ಮನವಿ ಮಾಡಿಕೊಂಡಿದೆ.  2 ಗಂಟೆಗೊಮ್ಮೆ ಸ್ವಚ್ಛತಾ ಕಾರ್ಯ ನಡೆಯಲಿದೆ. ದರ್ಶನಕ್ಕೆ ಬರುವವರಿಗೂ ತಪಾಸಣೆ ನಡೆಸಲಾಗುತ್ತಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ ನೋಡಿ!

ಅಟ್ಟಾಡಿಸಿ ದಾಳಿ ಮಾಡಿದ ಆನೆ, ವ್ಯಕ್ತಿ ಗಂಭೀರ

ಮಾರ್ಚ್ 09ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

 

Video Top Stories