Asianet Suvarna News Asianet Suvarna News

ಕೊರೋನಾ ಭೀತಿ; ಶಬರಿಮಲೆ ಭೇಟಿ ಮುಂದೂಡುವಂತೆ ಭಕ್ತರಲ್ಲಿ ಮನವಿ!

ಕೊರೋನಾ ಆತಂಕ ದೇವಾಲಯಗಳಿಗೂ ತಟ್ಟಿದೆ. ಶಬರಿಮಲೆ ಅಯ್ಯಪ್ಪನ ದರ್ಶನಕ್ಕೆ ಬರುವ ಭಕ್ತರಲ್ಲಿ ಭೇಟಿಯನ್ನು ಮುಂದೂಡಿ ಎಂದು ದೇವಸ್ಥಾನದ ಆಡಳಿತ ಮಂಡಳಿ ಮನವಿ ಮಾಡಿಕೊಂಡಿದೆ. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ! 

ಕೊರೋನಾ ಆತಂಕ ದೇವಾಲಯಗಳಿಗೂ ತಟ್ಟಿದೆ. ಶಬರಿಮಲೆ ಅಯ್ಯಪ್ಪನ ದರ್ಶನಕ್ಕೆ ಬರುವ ಭಕ್ತರಲ್ಲಿ ಭೇಟಿಯನ್ನು ಮುಂದೂಡಿ ಎಂದು ದೇವಸ್ಥಾನದ ಆಡಳಿತ ಮಂಡಳಿ ಮನವಿ ಮಾಡಿಕೊಂಡಿದೆ. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ! 

ಕೊರೋನಾ ವೈರಸ್‌ಗೆ ಹುಟ್ಟು ಚೀನಾ ಆದರೆ ಸಾವು ಯಾದಗಿರಿಯಲ್ಲಿ!

Video Top Stories