ಭೂಲೋಕದ ಸ್ವರ್ಗದಂತೆ ಸಿಂಗಾರಗೊಂಡಿದೆ ಅಯೋಧ್ಯಾ; ಸುವರ್ಣ ನ್ಯೂಸ್ ಗ್ರೌಂಡ್ ರಿಪೋರ್ಟ್

ಭೂಲೋಕದ ಸ್ವರ್ಗದಂತೆ ಅಯೋಧ್ಯೆ ಸಿಂಗಾರಗೊಂಡಿದೆ. ರಾಮಮಂದಿರಕ್ಕೆ ಪ್ರಧಾನಿ ಮೋದಿ ಭೂಮಿಪೂಜೆ ಮಾಡಲಾಗಿದ್ದಾರೆ. ಶ್ರೀರಾಮಮಂದಿರಕ್ಕೆ ಕಂಬ, ಕಲ್ಲಿನ ಸಿದ್ಧತೆ ಮಾಡಲಾಗಿದೆ. ನಾಳೆ ಭೂಮಿ ಪೂಜೆಗೆ ಬೆಳ್ಳಿ ಇಟ್ಟಿಗೆ ಇಡಲಿದ್ದಾರೆ ಪ್ರಧಾನಿ. ಮಧ್ಯಾಹ್ನ 12.15 ಕ್ಕೆ ಭೂಮಿ ಪೂಜೆ ನಡೆಯಲಿದೆ. ಈ ದೃಶ್ಯವನ್ನು ಕಣ್ತುಂಬಿಕೊಳ್ಳಲು ಇಡೀ ದೇಶವೇ ಕಾತರದಿಂದ ಕಾಯುತ್ತಿದೆ. ಕೋಟ್ಯಾಂತರ ಭಕ್ತರ ಕನಸು ನನಸಾಗಲಿದೆ. ಅಯೋಧ್ಯೆಯಿಂದ ನಮ್ಮ ಪ್ರತಿನಿಧಿ ಗ್ರೌಂಡ್ ರಿಪೋರ್ಟ್ ನೀಡಿದ್ದಾರೆ. ಇಲ್ಲಿದೆ ನೋಡಿ..!
 

Share this Video
  • FB
  • Linkdin
  • Whatsapp

ನವದೆಹಲಿ (ಆ. 04): ಭೂಲೋಕದ ಸ್ವರ್ಗದಂತೆ ಅಯೋಧ್ಯೆ ಸಿಂಗಾರಗೊಂಡಿದೆ. ರಾಮಮಂದಿರಕ್ಕೆ ಪ್ರಧಾನಿ ಮೋದಿ ಭೂಮಿಪೂಜೆ ಮಾಡಲಾಗಿದ್ದಾರೆ. ಶ್ರೀರಾಮಮಂದಿರಕ್ಕೆ ಕಂಬ, ಕಲ್ಲಿನ ಸಿದ್ಧತೆ ಮಾಡಲಾಗಿದೆ. ನಾಳೆ ಭೂಮಿ ಪೂಜೆಗೆ ಬೆಳ್ಳಿ ಇಟ್ಟಿಗೆ ಇಡಲಿದ್ದಾರೆ ಪ್ರಧಾನಿ. ಮಧ್ಯಾಹ್ನ 12.15 ಕ್ಕೆ ಭೂಮಿ ಪೂಜೆ ನಡೆಯಲಿದೆ. ಈ ದೃಶ್ಯವನ್ನು ಕಣ್ತುಂಬಿಕೊಳ್ಳಲು ಇಡೀ ದೇಶವೇ ಕಾತರದಿಂದ ಕಾಯುತ್ತಿದೆ. ಕೋಟ್ಯಾಂತರ ಭಕ್ತರ ಕನಸು ನನಸಾಗಲಿದೆ. ಅಯೋಧ್ಯೆಯಿಂದ ನಮ್ಮ ಪ್ರತಿನಿಧಿ ಗ್ರೌಂಡ್ ರಿಪೋರ್ಟ್ ನೀಡಿದ್ದಾರೆ. ಇಲ್ಲಿದೆ ನೋಡಿ..!

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಭೂಮಿಪೂಜೆ ದೂರದರ್ಶನದಲ್ಲಿ ನೇರ ಪ್ರಸಾರ

Related Video