ಕಾರವಾರ: ಕದಂಬ ನೌಕಾನೆಲೆ ಸಬ್ ಮರೀನ್‌ನಲ್ಲಿ ರಕ್ಷಣಾ ಸಚಿವ ರಾಜನಾಥ್‌ ಸಿಂಗ್ ಪ್ರಯಾಣ

ಎರಡು ದಿನಗಳಿಂದ ನೌಕಾ ನೆಲೆಯ ಅಭಿವೃದ್ಧಿ ಕಾರ್ಯ ಹಾಗೂ ಯೋಜನೆಗಳನ್ನು ರಾಜನಾಥ್‌ ಸಿಂಗ್ ಪರಿಶೀಲಿಸಿದ್ದಾರೆ

Share this Video
  • FB
  • Linkdin
  • Whatsapp

ಕಾರವಾರ (ಮೇ 27):  ಕಾರವಾರದ ಕದಂಬ ನೌಕಾನೆಲೆಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ (Rajanath Singh) ಭೇಟಿ ನೀಡಿದರು. ಎರಡು ದಿನಗಳಿಂದ ನೌಕಾ ನೆಲೆಯ ಅಭಿವೃದ್ಧಿ ಕಾರ್ಯ ಹಾಗೂ ಯೋಜನೆಗಳನ್ನು ರಾಜನಾಥ್‌ ಸಿಂಗ್ ಪರಿಶೀಲಿಸಿದ್ದಾರೆ. ಈ ವೇಳೆ ಐಎನ್‌ಎಸ್ ಖಂಡೇರಿಯಲ್ಲಿ ಪ್ರಯಾಣಿಸಿದ ರಾಜನಾಥ್‌ ಸಿಂಗ್‌ "ಐಎನ್‌ಎಸ್ ಖಂಡೇರಿ ಮೇಕ್‌ ಇನ್‌ ಇಂಡಿಯಾಗೆ ಅತ್ಯುತ್ತಮ ಉದಾಹರಣೆ, 39 ಸಬ್‌ಮರೀನ್ ಭಾರತದಲ್ಲೇ ತಯಾರಾಗುತ್ತಿವೆ, ಇದು ಹೆಮ್ಮೆಯ ವಿಚಾರ" ಎಂದು ರಾಜನಾಥ್‌ ಹೆಳಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇದನ್ನೂ ಓದಿ:ಭಾರತದ ಜತೆ ಕೈಜೋಡಿಸಲು ಅಮೆರಿಕ ನೌಕಾಪಡೆ ಉತ್ಸುಕ: ರಾಜನಾಥ ಸಿಂಗ್‌

Related Video