ದೆಹಲಿ ಗಣರಾಜ್ಯೋತ್ಸವ ಆರ್ ಡಿ ಸಿ-2023 ಭಾಗವಹಿಸಲು ರಾಜ್ಯದ ಇಬ್ಬರು ವಿದ್ಯಾರ್ಥಿನಿಯರು ಆಯ್ಕೆ!
ಗಣರಾಜ್ಯೋತ್ಸವದಲ್ಲಿನ ದೆಹಲಿಯಲ್ಲಿ ಪ್ಲಾಗ್ ಏರಿಯಾದಲ್ಲಿನ ಸ್ಪರ್ಧೆಯಲ್ಲಿ ಭಾಗವಹಿಸಲು ರಾಜ್ಯದ ಇಬ್ಬರು ವಿದ್ಯಾರ್ಥಿನಿಯರು ಆಯ್ಕೆಯಾಗಿದ್ದಾರೆ. ಈ ಕುರಿತ ವಿವರ ಇಲ್ಲಿದೆ
ದೆಹಲಿ ಗಣರಾಜ್ಯೋತ್ಸವಕ್ಕೆ ಸಿದ್ಧತೆ ನಡೆಯುತ್ತಿದೆ. ಈ ಬಾರಿ ದೆಹಲಿಯಲ್ಲಿ ಪ್ಲಾಗ್ ಏರಿಯಾದಲ್ಲಿನ ಸ್ಪರ್ಧೆಯಲ್ಲಿ ಭಾಗವಹಿಸಲು ಬೆಂಗಳೂರಿನ ಆರ್ ವಿ ಎಂಜಿನಿಯರಿಂಗ್ ಕಾಲೇಜಿನ ಅಪರ್ಣಾ ಕಶ್ಯಪ್ ಮತ್ತು ಮಂಗಳೂರಿನ ವಿದ್ಯಾರ್ಥಿನಿ ಆಯ್ಕೆಯಾಗಿದ್ದಾರೆ. ದೆಹಲಿಯ ಜನರಲ್ ಕಾರ್ಯಪ್ಪ ಮೈದಾನದ ಎನ್ಸಿಸಿ ಪ್ರಧಾನ ಕಚೇರಿಯಲ್ಲಿ ಆರ್ ಡಿ ಸಿ-2023ಯಲ್ಲಿ ಭಾಗವಹಿಸಲು ಈ ಇಬ್ಬರು ವಿದ್ಯಾರ್ಥಿನಿಯರು ಆಯ್ಕೆಯಾಗಿದ್ದಾರೆ. ಗೋವಾ-ಕರ್ನಾಟಕ ನಿರ್ದೇಶನಾಲಯದ ಕರ್ನಾಟಕದ ಅಪರ್ಣಾ ಸೇರಿ ಇಬ್ಬರು ಆಯ್ಕೆಯಾಗಿದ್ದಾರೆ. ಇಲ್ಲಿದೆ ವಿವರ