Asianet Suvarna News Asianet Suvarna News

ದೆಹಲಿಯಿಂದ ಬೆಂಗ್ಳೂರಿಗೆ ಬರುತ್ತಿದ್ದಂತೆ 160 ಮಂದಿಯ ಹುಚ್ಚಾಟ!

ದೆಹಲಿಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದಂತೆ 160 ಮಂದಿ ಕಿರಿಕ್ ಮಾಡಿದ್ದಾರೆ. ದೆಹಲಿಯಲ್ಲಿ ಕ್ವಾರಂಟೈನ್‌ನಲ್ಲಿದ್ದ 160 ಮಂದಿ ಬೆಂಗಳೂರಿಗೆ ಆಗಮಿಸಿದ ಬೆನ್ನಲ್ಲೇ, ತಮನ್ನು ಕ್ವಾರಂಟೈನ್ ಮಾಡದಂತೆ ಪಟ್ಟು ಹಿಡಿದಿದ್ದಾರೆ. ನಾವು ಆರೋಗ್ಯವಾಗಿದ್ದೇವೆ, ನಮ್ಮನ್ನು ಯಾವುದೇ ಕಾರಣಕ್ಕೂ ಕ್ವಾರಂಟೈನ್‌ ಮಾಡಬೇಡಿ ಎಂದು ಹುಚ್ಚಾಟ ನಡೆಸಿದ್ದಾರೆ.

ಬೆಂಗಳೂರು(ಮೇ.14): ದೆಹಲಿಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದಂತೆ 160 ಮಂದಿ ಕಿರಿಕ್ ಮಾಡಿದ್ದಾರೆ. ದೆಹಲಿಯಲ್ಲಿ ಕ್ವಾರಂಟೈನ್‌ನಲ್ಲಿದ್ದ 160 ಮಂದಿ ಬೆಂಗಳೂರಿಗೆ ಆಗಮಿಸಿದ ಬೆನ್ನಲ್ಲೇ, ತಮನ್ನು ಕ್ವಾರಂಟೈನ್ ಮಾಡದಂತೆ ಪಟ್ಟು ಹಿಡಿದಿದ್ದಾರೆ. ನಾವು ಆರೋಗ್ಯವಾಗಿದ್ದೇವೆ, ನಮ್ಮನ್ನು ಯಾವುದೇ ಕಾರಣಕ್ಕೂ ಕ್ವಾರಂಟೈನ್‌ ಮಾಡಬೇಡಿ ಎಂದು ಹುಚ್ಚಾಟ ನಡೆಸಿದ್ದಾರೆ.

"

Video Top Stories