ದೆಹಲಿ ಗಲಭೆಗೆ 9 ಮಂದಿ ಬಲಿ: ಶಾಂತಿ ಕಾಪಾಡಲು ಸಿಎಂ ಕರೆ
ಪೌರತ್ವ ಕಾಯ್ದೆ ಪರ- ವಿರೋಧಿಗಳ ನಡುವೆ ಘರ್ಷಣೆ; ದೆಹಲಿ ಗಲಭೆಯಲ್ಲಿ 9 ಮಂದಿ ಸಾವು; ಶಾಂತಿ ಕಾಪಾಡುವಂತೆ ಸಿಎಂ ಅರವಿಂದ್ ಕೇಜ್ರಿವಾಲ್ ಮನವಿ
ನವದೆಹಲಿ (ಫೆ.25): ದೆಹಲಿಯಲ್ಲಿ ಪೌರತ್ವ ಕಾಯ್ದೆ ಪರ- ವಿರೋಧಿಗಳ ನಡುವೆ ಶುರುವಾದ ಘರ್ಷಣೆ, ತೀವ್ರ ಹಿಂಸಾಚಾರಕ್ಕೆ ತಿರುಗಿದೆ. ಗಲಭೆಯಲ್ಲಿ ಪೊಲೀಸ್ ಪೇದೆ ಸೇರಿದಂತೆ 9 ಮಂದಿ ಸಾವನ್ನಪ್ಪಿದ್ದಾರೆ.
ಶಾಂತಿ ಕಾಪಾಡುವಂತೆ ಸಿಎಂ ಅರವಿಂದ್ ಕೇಜ್ರಿವಾಲ್ ಮನವಿ
"