ಮಂಗಳ ಗ್ರಹದಲ್ಲಿ ಸಿಲುಕಿದ್ರೂ ಭಾರತ ನಿಮ್ಮನ್ನು ರಕ್ಷಿಸುತ್ತೆ: ಸುಷ್ಮಾ ಸ್ವರಾಜ್ ಮಾಡಿದ್ದ ಟ್ವೀಟ್ ವೈರಲ್!

ಮಂಗಳ ಗ್ರಹದಲ್ಲಿ ಸಿಲುಕಿದ್ರೂ ಭಾರತ ನಿಮ್ಮನ್ನು ರಕ್ಷಿಸುತ್ತೆ ಎಂದು ಆವತ್ತು ಸುಷ್ಮಾ ಸ್ವರಾಜ್ ಮಾಡಿದ್ದ ಟ್ವೀಟ್ ಇಂದು ಸತ್ಯ ಎನಿಸುತ್ತಿದೆ. ಯುದ್ಧ ಪೀಡಿತ ಉಕ್ರೇನ್‌ನಿಂದ ಭಾರತೀಯರ ರಕ್ಷಣಾ ಕಾರ್ಯ ಮುಂದುವರೆದಿದೆ. ಆಪರೇಷನ್ ಗಂಗಾದಡಿ 469 ಭಾರತೀಯರನ್ನು ರಕ್ಷಿಸಲಾಗಿದೆ.

Share this Video
  • FB
  • Linkdin
  • Whatsapp

ನವದೆಹಲಿ(ಫೆ.27): ಮಂಗಳ ಗ್ರಹದಲ್ಲಿ ಸಿಲುಕಿದ್ರೂ ಭಾರತ ನಿಮ್ಮನ್ನು ರಕ್ಷಿಸುತ್ತೆ ಎಂದು ಆವತ್ತು ಸುಷ್ಮಾ ಸ್ವರಾಜ್ ಮಾಡಿದ್ದ ಟ್ವೀಟ್ ಇಂದು ಸತ್ಯ ಎನಿಸುತ್ತಿದೆ. ಯುದ್ಧ ಪೀಡಿತ ಉಕ್ರೇನ್‌ನಿಂದ ಭಾರತೀಯರ ರಕ್ಷಣಾ ಕಾರ್ಯ ಮುಂದುವರೆದಿದೆ. ಆಪರೇಷನ್ ಗಂಗಾದಡಿ 469 ಭಾರತೀಯರನ್ನು ರಕ್ಷಿಸಲಾಗಿದೆ.

ಇಂತಹ ಪರಿಸ್ಥಿತಿಯಲ್ಲಿ ಸುಷ್ಮಾ ಸ್ವರಾಜ್ ಮಾಡಿದ್ದ ಟ್ವೀಟ್ ಇಂದು ಭಾರೀ ವೈರಲ್ ಆಗಿದೆ. ಅಂದು ವಿದೇಶಾಂಗ ಸಚಿವೆಯಾಗಿದ್ದ ಸುಷ್ಮಾರನ್ನು ಇಂದು ಜನರು ನೆನಪಿಸಿಕೊಂಡಿದ್ದಾರೆ. 

Related Video