
UP Election ಯುಪಿ ಅಂಗಳದಲ್ಲಿ ಕಾಂಗ್ರೆಸ್ ಆಟಕ್ಕುಂಟು ಲೆಕ್ಕಕ್ಕಿಲ್ಲ
ಬಿಜೆಪಿಗೆ ಟಕ್ಕರ್ ಕೊಡುತ್ತಾ ಅಖಿಲೇಶ್-ಚೌಧರಿ ಪ್ಲಾನ್? ಬಿಜೆಪಿ ಸೋಲಿಸಲು ಕಾಂಗ್ರೆಸ್-ಬಿಎಸ್ಪಿ ರಣತಂತ್ರ. ಯುಪಿ ಅಂಗಳದಲ್ಲಿ ಕಾಂಗ್ರೆಸ್ ಆಟಕ್ಕುಂಟು ಲೆಕ್ಕಕ್ಕಿಲ್ಲ. ಉತ್ತರ ಪ್ರದೇಶದಲ್ಲಿ ಈ ಬಾರಿಯೂ ಬಿಜೆಪಿ ಮೇಲುಗೈ ಸಾಧಿಸುತ್ತಾ?
ಬೆಂಗಳೂರು, (ಮಾ.08): ಪಂಚರಾಜ್ಯ ಚುನಾವಣೆಯ ಮತದಾನ ಇಂದಿಗೆ ಕೊನೆಯಾಗಿದೆ. ಇಂದು ಕೊನೆಯ ಹಂತದ ಮತದಾನ ನಡೆದಿದ್ದು, ಚುನಾವಣೋತ್ತರ ಸಮೀಕ್ಷೆಗಳೇನು ಹೇಳುತ್ತವೆ ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ. ಅದರಲ್ಲೂ ಉತ್ತರ ಪ್ರದೇಶದ ಫಲಿತಾಂಶ ತೀವ್ರ ಕುತೂಹಲ ಮೂಡಿಸಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
UP Exit Poll 2022: ಯುಪಿಯಲ್ಲಿ ಮತ್ತೆ ಯೋಗಿ ದರ್ಬಾರ್, ಹೀಗಿದೆ ಚುನಾವಣೋತ್ತರ ಸಮೀಕ್ಷೆ ರಿಸಲ್ಟ್
ಬಿಜೆಪಿಗೆ ಟಕ್ಕರ್ ಕೊಡುತ್ತಾ ಅಖಿಲೇಶ್-ಚೌಧರಿ ಪ್ಲಾನ್? ಬಿಜೆಪಿ ಸೋಲಿಸಲು ಕಾಂಗ್ರೆಸ್-ಬಿಎಸ್ಪಿ ರಣತಂತ್ರ. ಯುಪಿ ಅಂಗಳದಲ್ಲಿ ಕಾಂಗ್ರೆಸ್ ಆಟಕ್ಕುಂಟು ಲೆಕ್ಕಕ್ಕಿಲ್ಲ. ಉತ್ತರ ಪ್ರದೇಶದಲ್ಲಿ ಈ ಬಾರಿಯೂ ಬಿಜೆಪಿ ಮೇಲುಗೈ ಸಾಧಿಸುತ್ತಾ?