ರಾಜ್ಯಸಭೆಯಲ್ಲಿ ರೂಲ್ ಬುಕ್ ಹರಿದು ಸಂಸದರ ಕೋಲಾಹಲ!

ರಾಜ್ಯಸಭೆಯಲ್ಲಿ ಟಿಎಂಸಿ ಸಂಸದರ ಕೋಲಾಹಲ ಮುಂದುವರೆದಿದೆ. ಕೃಷಿ ವಿಧೇಯಕ ಚರ್ಚೆ ವೇಳ  ಉಪ ಸಭಾಪತಿ ಎದುರು ಸಂಸದರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Share this Video
  • FB
  • Linkdin
  • Whatsapp

ನವದೆಹಲಿ(ಸೆ.20) ರಾಜ್ಯಸಭೆಯಲ್ಲಿ ಟಿಎಂಸಿ ಸಂಸದರ ಕೋಲಾಹಲ ಮುಂದುವರೆದಿದೆ. ಕೃಷಿ ವಿಧೇಯಕ ಚರ್ಚೆ ವೇಳ ಉಪ ಸಭಾಪತಿ ಎದುರು ಸಂಸದರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Add Asianetnews Kannada as a Preferred SourcegooglePreferred

ಹೌದು ರೂಲ್ ಬುಕ್ ಹರಿದು ಸಂಸದ ಡೆರೆಕ್ ಒಬ್ರಿಯನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚರ್ಚೆಗೆ ಅವಕಾಶ ನೀಡದ ಹಿನ್ನೆಲೆ ಅವರು ಈ ರೀತಿ ಕೋಪ ವ್ಯಕ್ತಪಡಿಸಿದ್ದಾರೆ.

Related Video