ಕೇಂದ್ರ ಕೃಷಿ ಕಾಯ್ದೆಗೆ ಸುಪ್ರೀಂ ತಡೆ ನೀಡಿದರೂ ನಿಲ್ಲದ ರೈತರ ಹೋರಾಟ!

ಕೃಷಿ ಕಾಯ್ದೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದರೂ, ರೈತರು ತಮ್ಮ ಹೋರಾಟ ನಿಲ್ಲಿಸಲು ಮುಂದಾಗಿಲ್ಲ. ಮತ್ತೊಂದು ವಿಶೇಷ ಅಂದರೆ, ಸುಪ್ರೀಂ ಕೋರ್ಟ್ ಸೂಚಿಸಿದ ತಜ್ಞರ ಸಮಿತಿಗೂ ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಯಾವ ಸಮಿತಿಯೂ ಬೇಡ, ಕೃಷಿ ಕಾಯ್ದೆ ಹಿಂಪಡೆಯಿರಿ ಎಂದು ರೈತರು ಆಗ್ರಹಿಸಿದ್ದಾರೆ. 
 

Share this Video
  • FB
  • Linkdin
  • Whatsapp

ಕೃಷಿ ಕಾಯ್ದೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದರೂ, ರೈತರು ತಮ್ಮ ಹೋರಾಟ ನಿಲ್ಲಿಸಲು ಮುಂದಾಗಿಲ್ಲ. ಮತ್ತೊಂದು ವಿಶೇಷ ಅಂದರೆ, ಸುಪ್ರೀಂ ಕೋರ್ಟ್ ಸೂಚಿಸಿದ ತಜ್ಞರ ಸಮಿತಿಗೂ ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಯಾವ ಸಮಿತಿಯೂ ಬೇಡ, ಕೃಷಿ ಕಾಯ್ದೆ ಹಿಂಪಡೆಯಿರಿ ಎಂದು ರೈತರು ಆಗ್ರಹಿಸಿದ್ದಾರೆ. 

Add Asianetnews Kannada as a Preferred SourcegooglePreferred

Related Video