Asianet Suvarna News Asianet Suvarna News

ರೈತ ಪ್ರತಿಭಟನೆ ಉಗ್ರಸ್ವರೂಪ; ದೆಹಲಿಯಲ್ಲಿ ಮಧ್ಯರಾತ್ರಿವರೆಗೆ ಹಲವು ಸೇವೆ ಸ್ಥಗಿತ!

ದೆಹಲಿಯಲ್ಲಿ ರೈತರು ನಡೆಸಿದ ಪ್ರತಿಭಟೆ ಉಗ್ರ ಸ್ವರೂಪ ಪಡೆದುಕೊಂಡಿದೆ. ಹಿಂಸಾಚಾರ ಮಾರ್ಗ ಹಿಡಿದಿರುವ ಪ್ರತಿಭಟನೆ ನಿಯಂತ್ರಣಕ್ಕೆ ದೆಹಲಿಯಲ್ಲಿ ಹಲವು  ಸೇವೆಗಳು ಸ್ಥಗಿತಗೊಳಿಸಲಾಗುತ್ತಿದೆ. ಪ್ರತಿಭಟನೆ ಗಾಳಿ ಸುದ್ದಿ ಹಬ್ಬದಂತೆ ತಡೆಯಲು ದೆಹಲಿಯ ಹಲವು ಭಾಗಗಳಲ್ಲಿ ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ. ಎಷ್ಟು ದಿನ? ಈ ಕುರಿತ ಹೆಚ್ಚಿನ ವಿವರ ಇಲ್ಲಿದೆ.
 

First Published Jan 26, 2021, 7:44 PM IST | Last Updated Jan 26, 2021, 7:44 PM IST

ದೆಹಲಿಯಲ್ಲಿ ರೈತರು ನಡೆಸಿದ ಪ್ರತಿಭಟೆ ಉಗ್ರ ಸ್ವರೂಪ ಪಡೆದುಕೊಂಡಿದೆ. ಹಿಂಸಾಚಾರ ಮಾರ್ಗ ಹಿಡಿದಿರುವ ಪ್ರತಿಭಟನೆ ನಿಯಂತ್ರಣಕ್ಕೆ ದೆಹಲಿಯಲ್ಲಿ ಹಲವು  ಸೇವೆಗಳು ಸ್ಥಗಿತಗೊಳಿಸಲಾಗುತ್ತಿದೆ. ಪ್ರತಿಭಟನೆ ಗಾಳಿ ಸುದ್ದಿ ಹಬ್ಬದಂತೆ ತಡೆಯಲು ದೆಹಲಿಯ ಹಲವು ಭಾಗಗಳಲ್ಲಿ ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ. ಎಷ್ಟು ದಿನ? ಈ ಕುರಿತ ಹೆಚ್ಚಿನ ವಿವರ ಇಲ್ಲಿದೆ.