
ಫೆ.6ರಂದು ದೇಶಾದ್ಯಂತ ಪ್ರತಿಭಟನೆಗೆ ರೈತರ ಕರೆ; ಪೊಲೀಸರ ಮುನ್ನಚ್ಚೆರಿಕಾ ಕ್ರಮಕ್ಕೆ ಆಕ್ರೋಶ!
ಟ್ರಾಕ್ಟರ್ ರ್ಯಾಲಿ ಬಳಿಕ ಇದೀಗ ಪ್ರತಿಭಟನಾ ನಿರತ ರೈತ ಸಂಘಟನೆಗಳು ದೇಶಾದ್ಯಂತ ಮತ್ತೊಂದು ಹೋರಾಟಕ್ಕೆ ಕರೆ ನೀಡಿದೆ. ಫೆಬ್ರವರಿ 6 ರಂದು ದೇಶಾದ್ಯಂತ ರಸ್ತೆ ತಡೆ ನಡೆಸಲು ಕರೆ ನೀಡಲಾಗಿದೆ. ಆದರೆ ಆ ಪ್ರತಿಭಟನೆ ವಿಫಲಗೊಳಿಸಲು ದೆಹಲಿ ಪೊಲೀಸರು ತೆಗೆದುಕೊಂಡ ನಿರ್ಧಾರಕ್ಕೆ ಆಕ್ರೋಶ ವ್ಯಕ್ತವಾಗಿದೆ. ಸಿಸಿಬಿ ದಾಳಿ, ಸಾರಿಗೆ ನೌಕರರ ಮುಷ್ಕರ ಸೇರಿದಂತೆ ನ್ಯೂಸ್ ಹವರ್ ಸಂಪೂರ್ಣ ವಿಡಿಯೋ ಇಲ್ಲಿದೆ.
ಟ್ರಾಕ್ಟರ್ ರ್ಯಾಲಿ ಬಳಿಕ ಇದೀಗ ಪ್ರತಿಭಟನಾ ನಿರತ ರೈತ ಸಂಘಟನೆಗಳು ದೇಶಾದ್ಯಂತ ಮತ್ತೊಂದು ಹೋರಾಟಕ್ಕೆ ಕರೆ ನೀಡಿದೆ. ಫೆಬ್ರವರಿ 6 ರಂದು ದೇಶಾದ್ಯಂತ ರಸ್ತೆ ತಡೆ ನಡೆಸಲು ಕರೆ ನೀಡಲಾಗಿದೆ. ಆದರೆ ಆ ಪ್ರತಿಭಟನೆ ವಿಫಲಗೊಳಿಸಲು ದೆಹಲಿ ಪೊಲೀಸರು ತೆಗೆದುಕೊಂಡ ನಿರ್ಧಾರಕ್ಕೆ ಆಕ್ರೋಶ ವ್ಯಕ್ತವಾಗಿದೆ. ಸಿಸಿಬಿ ದಾಳಿ, ಸಾರಿಗೆ ನೌಕರರ ಮುಷ್ಕರ ಸೇರಿದಂತೆ ನ್ಯೂಸ್ ಹವರ್ ಸಂಪೂರ್ಣ ವಿಡಿಯೋ ಇಲ್ಲಿದೆ.
Add Asianetnews Kannada as a Preferred Source
