Asianet Suvarna News Asianet Suvarna News

ಇನ್ನೂ 9 ತಿಂಗಳು ರೈತ ಪ್ರತಿಭಟನೆ ಖಚಿತ; ಶೀಘ್ರದಲ್ಲೇ ದೇಶಾದ್ಯಂತ ಮತ್ತೊಂದು ಹೋರಾಟ!


ಕೃಷಿ ಕಾಯ್ದೆ ವಿರುದ್ಧ ರೈತರ ನಡೆಸುತ್ತಿರುವ ಪ್ರತಿಭಟನೆ 2 ತಿಂಗಳು ಕಳೆದಿದೆ. ಇದೀಗ ಇನ್ನೂ 9 ತಿಂಗಳು ಪ್ರತಿಭಟನೆ ನಡೆಸುವುದಾಗಿ ರೈತ ಮುಖಂಡರು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಕೇಂದ್ರ ಸರ್ಕಾರ ಕಾಯ್ದೆ ಹಿಂಪಡೆಯುವವರೆಗೆ ಹೋರಾಟ ನಿಲ್ಲುವುದಿಲ್ಲ ಎಂಬ ಸಂದೇಶ ರವಾನಿಸಿದ್ದಾರೆ. ಮಡಿಕೇರಿಯಲ್ಲಿ ಕರ್ನಾಟಕದ ಮೊದಲ ವಾರ್ ಮ್ಯೂಸಿಯಂ ಸೇರಿದಂತೆ ನ್ಯೂಸ್ ಹವರ್ ಸುದ್ದಿ ಇಲ್ಲಿದೆ


ಕೃಷಿ ಕಾಯ್ದೆ ವಿರುದ್ಧ ರೈತರ ನಡೆಸುತ್ತಿರುವ ಪ್ರತಿಭಟನೆ 2 ತಿಂಗಳು ಕಳೆದಿದೆ. ಇದೀಗ ಇನ್ನೂ 9 ತಿಂಗಳು ಪ್ರತಿಭಟನೆ ನಡೆಸುವುದಾಗಿ ರೈತ ಮುಖಂಡರು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಕೇಂದ್ರ ಸರ್ಕಾರ ಕಾಯ್ದೆ ಹಿಂಪಡೆಯುವವರೆಗೆ ಹೋರಾಟ ನಿಲ್ಲುವುದಿಲ್ಲ ಎಂಬ ಸಂದೇಶ ರವಾನಿಸಿದ್ದಾರೆ. ಮಡಿಕೇರಿಯಲ್ಲಿ ಕರ್ನಾಟಕದ ಮೊದಲ ವಾರ್ ಮ್ಯೂಸಿಯಂ ಸೇರಿದಂತೆ ನ್ಯೂಸ್ ಹವರ್ ಸುದ್ದಿ ಇಲ್ಲಿದೆ

Video Top Stories