Asianet Suvarna News Asianet Suvarna News

6 ತಿಂಗಳ ನಂತರ ದರ್ಶನ ಕೊಟ್ಟ ಕೇದಾರನಾಥ; 'ನಮೋ'ಹೆಸರಲ್ಲಿ ಮೊದಲ ರುದ್ರಾಭಿಷೇಕ

ಉತ್ತರಾಖಂಡ್‌ನ ಎತ್ತರದ ಪರ್ವತ ಶ್ರೇಣಿ ಹಿಮಾಲಯರುವ ವಿಶ್ವ ಪ್ರಸಿದ್ಧ ಬಾಬಾ ಕೇದಾರನಾಥನ ದೇಗುಲದ ಬಾಗಿಲು ಬರೋಬ್ಬರಿ ಆರು ತಿಂಗಳ ಬಳಿಕ ಬುಧವಾರ ಮುಂಜಾನೆ ತೆರೆಯಲಾಗಿದೆ. ಹೀಗಿರುವಾಗ ಪ್ರಧಾನಿ ಮೋದಿ ಹೆಸರಿನಲ್ಲಿ ಮೊದಲ ಪೂಜೆ ನಡೆದಿದೆ.

ಉತ್ತರಾಖಂಡ್‌ನ ಎತ್ತರದ ಪರ್ವತ ಶ್ರೇಣಿ ಹಿಮಾಲಯರುವ ವಿಶ್ವ ಪ್ರಸಿದ್ಧ ಬಾಬಾ ಕೇದಾರನಾಥನ ದೇಗುಲದ ಬಾಗಿಲು ಬರೋಬ್ಬರಿ ಆರು ತಿಂಗಳ ಬಳಿಕ ಬುಧವಾರ ಮುಂಜಾನೆ ತೆರೆಯಲಾಗಿದೆ. ಹೀಗಿರುವಾಗ ಪ್ರಧಾನಿ ಮೋದಿ ಹೆಸರಿನಲ್ಲಿ ಮೊದಲ ಪೂಜೆ ನಡೆದಿದೆ. 

ತೆರೆಯಿತು ಕೇದಾರನಾಥ ದೇಗುಲದ ಮುಖ್ಯ ದ್ವಾರ, ಪಿಎಂ ಮೋದಿ ಹೆಸರಲ್ಲಿ ಮೊದಲ ಪೂಜೆ!

11ನೇ ಜ್ಯೋತಿರ್ಲಿಂಗ ಕೇದಾರನಾಥ ದೇಗುಲದ ದ್ವಾರ ಮೇಷ ಲಗ್ನನ, ಪುನರ್ವಸು ನಕ್ಷತ್ರ ಬೆಳಗ್ಗೆ 6 ಗಂಟೆ 10 ನಿಮಿಷಕ್ಕೆ ವಿಧಿ ವಿಧಾನಗಳೊಂದಿಗೆ ಪೂಜೆ, ಅರ್ಚನೆ ಬಳಿಕ ತೆರೆಯಲಾಗಿದೆ. ಈ ಸಂದರ್ಭದಲ್ಲಿ ದೇಗುಲವನ್ನು ಹತ್ತು ಕ್ವಿಂಟಾಲ್ ಹೂವಿನಿಂದ ಸಿಂಗರಿಸಲಾಗಿದೆ. ಕೇದಾರನಾಥನ ಸೊಬಗನ್ನು ಒಮ್ಮೆ ಕಣ್ತುಂಬಿಕೊಳ್ಳಿ. 

Video Top Stories