Ayodhya: ಕಳೆದುಕೊಂಡಿದ್ದನ್ನು ನ್ಯಾಯಯುತವಾಗಿ ಪಡೆದುಕೊಳ್ಳುವುದೇ ರಾಮನ ಆದರ್ಶ: ಹರೀಶ್‌ ಕಶ್ಯಪ್‌

ರಾಮಮಂದಿರ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದ್ದು, ಈ ಬಗ್ಗೆ ಆಧ್ಯಾತ್ಮಕ ಚಿಂತಕರಾದ ಹರೀಶ್‌ ಕಶ್ಯಪ್‌ ಅವರು ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ.
 

Share this Video
  • FB
  • Linkdin
  • Whatsapp

ರಾಮಮಂದಿರ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದ್ದು, 5 ಶತಮಾನಗಳ ಬಳಿಕ ಗತವೈಭವ ಮತ್ತೆ ಮರುಕಳಿಸಿದೆ. ಇನ್ನೂ ಅಯೋಧ್ಯೆಗೆ ಭಕ್ತ ಸಮೂಹ ಹರಿದು ಬರುತ್ತಿದೆ. ಇಂದಿನ ರಾಮ ಮಂದಿರ(Ram Mandir) ಉದ್ಘಾಟನೆ ಬಗ್ಗೆ ಆಧ್ಯಾತ್ಮಕ ಚಿಂತಕರಾದ ಹರೀಶ್‌ ಕಶ್ಯಪ್‌(Harish Kashyap) ಅವರು ಮಾತನಾಡಿದ್ದಾರೆ. ಈ ದಿನ ನಾವು ರಾಮನ ಮಹಿಮೆ ಏನು ಎಂಬುದನ್ನು ನೋಡಬಹುದು. ಶತ-ಶತಮಾನಗಳಿಂದ ಕಳೆದುಕೊಂಡಿದ್ದು, ಇಂದು ಹೊರಬರುತ್ತಿದೆ. ಕೋರ್ಟ್‌ ತೀರ್ಪು ಬರುವ ಮುಂಚೆ ನಾನು ಅಲ್ಲಿಗೆ ಹೋಗಿದ್ದೆ, ಆಗ ನನಗೆ ನೋಡಿ ಕಣ್ಣೀರು ಬಂತು ಎಂದು ಆಧ್ಯಾತ್ಮಕ ಚಿಂತಕರಾದ ಹರೀಶ್‌ ಕಶ್ಯಪ್‌ ಹೇಳುತ್ತಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇದನ್ನೂ ವೀಕ್ಷಿಸಿ:  Ram Mandir: ಕೌಸಲ್ಯಸುಪ್ರಜನಿಗೆ ‘ಪಟ್ಟಾಭಿಷೇಕ’ದ ಸಂಭ್ರಮ: ದಶರಥನಂದನ ಊರಿನಲ್ಲಿ ಮೇಳೈಸಿದ ‘ರಾಮರಾಜ್ಯ’

Related Video