ರೈತ ಪ್ರತಿಭಟನಾಕಾರರ ಮೇಲೆ ಆಶ್ರುವಾಯು ಪ್ರಯೋಗಿಸಿದ ಹರ್ಯಾಣ ಪೊಲೀಸ್!

ವಿವಿದ ಬೇಡಿಕೆಗಳ ಆಗ್ರಹಿಸಿ ರೈತರು ನಡೆಸುತ್ತಿರುವ ಹೋರಾಟ ತೀವ್ರಗೊಂಡಿದೆ. ಪ್ರತಿಭಟನಾಕಾರರನ್ನು ತಡೆದ ಪೊಲೀಸರು ಜಲಫಿರಂಗಿ, ಆಶ್ರುವಾಯು ಸಿಡಿಸಿದ್ದಾರೆ. 

First Published Dec 14, 2024, 5:57 PM IST | Last Updated Dec 14, 2024, 5:57 PM IST

ಹರ್ಯಾಣ(ಡಿ.14) ವಿವಿದ ಬೇಡಿಕೆಗಳ ಆಗ್ರಹಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಸುದೀರ್ಘ ದಿನಗಳನ್ನುಪೂರೈಸಿದೆ. ಕನಿಷ್ಠ ಬೆಂಬಲ ಬೆಲೆ ಸೇರದಂತೆ ಹಲವು ಬೇಡಿಕೆಗಳನ್ನು ರೈತರು ಮುಂದಿಟ್ಟಿದ್ದಾರೆ. ದೆಹಲಿಯತ್ತ ನುಗ್ಗುತ್ತಿದ್ದ ಪ್ರತಿಭಟನಾಕಾರರನ್ನು ಹರ್ಯಾಣ ಪೊಲೀಸರು ತಡೆದಿದ್ದಾರೆ. ಪ್ರತಿಭಟನಕಾರರ ಮೇಲೆ ಆಶ್ರುವಾಯು, ಜಲಫಿರಂಗಿ ಸಿಡಿಸಿದ್ದಾರೆ.