Asianet Suvarna News Asianet Suvarna News

News Hour ಹಿಜಾಬ್-ಕೇಸರಿ ಶಾಲು ಜಟಾಪಟಿಗೆ ಸರ್ಕಾರ ಬ್ರೇಕ್, ಫೆ.5ರ ಪ್ರಮುಖ ಸುದ್ದಿಯ ರೌಂಡಪ್

ಹಿಜಾಬ್-ಕೇಸರಿ ಶಾಲು ಜಟಾಪಟಿಗೆ ಸರ್ಕಾರ ಬ್ರೇಕ್, ಶ್ರೀ ರಾಮಾನುಜಾಚಾರ್ಯರ 216 ಅಡಿ ಪ್ರತಿಮೆ ಲೋಕಾರ್ಪಣೆ ಫೆ.5ರ ನ್ಯೂಸ್ ಅವರ್‌ನ ಪ್ರಮುಖ ಸುದ್ದಿ ರೌಂಡಪ್

ಬೆಂಗಳೂರು, (ಫೆ.05): ಉಡುಪಿಯಲ್ಲಿ ಶುರುವಾದ ಹಿಜಾಬ್ ವಿವಾದ ಇದೀಗ ಬೆಳಗಾವಿ, ಕಲಬುರಗಿ ಜಿಲ್ಲೆದಂತೆ ಕರ್ನಾಟಕದ ಇತರೆ ಜಿಲ್ಲೆಗೂ ವ್ಯಾಪಿಸಿದೆ.

ಹಿಜಾಬ್ ವರ್ಸರ್ಸ್ ಕೇಸರಿ ವಿವಾದ ದಿನೇ ದಿನೇ ತೀವ್ರಗೊಳ್ಳುತ್ತಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ನಡುವಿನ ಆರೋಪ-ಪ್ರತ್ಯಾರೋಪಗಳು ತಾರಕಕ್ಕೇರಿದೆ.

ಶ್ರೀ ರಾಮಾನುಜಾಚಾರ್ಯರ 216 ಅಡಿ ಪ್ರತಿಮೆ ಲೋಕಾರ್ಪಣೆಗೊಂಡಿದೆ. ಪ್ರಧಾನಿ ನರೇಂದ್ರ ಮೋದಿಯವರಿಂದ ಪ್ರತಿಮೆ ಲೋಕಾರ್ಪಣೆ ಮಾಡಲಾಗಿದೆ, ಪದ್ಮಾಸನದ ಭಂಗಿಯಲ್ಲಿನ 216 ಅಡಿ ಪ್ರತಿಮೆ ಅನಾವರಣಗೊಂಡಿದೆ.

Video Top Stories