ಪಂಚರಾಜ್ಯಗಳಲ್ಲಿ ಕೊರೊನಾ ಅಟ್ಟಹಾಸ: ಕರ್ನಾಟಕದ ಮುಂದಿದೆ ಮಹಾ ಸವಾಲು

ನೆರೆಯ ಮಹಾರಾಷ್ಟ್ರ ಹಾಗೂ ಕೇರಳದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ರಾಜ್ಯಕ್ಕೂ 2 ನೇ ಅಲೆ ಭಯ ಎದುರಾಗಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಫೆ. 21): ನೆರೆಯ ಮಹಾರಾಷ್ಟ್ರ ಹಾಗೂ ಕೇರಳದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ರಾಜ್ಯಕ್ಕೂ 2 ನೇ ಅಲೆ ಭಯ ಎದುರಾಗಿದೆ. ಇದೀಗ ಮಧ್ಯಪ್ರದೇಶ, ಪಂಜಾಬ್, ಹಾಗೂ ಛತ್ತೀಸ್‌ಗಢದಲ್ಲಿ ಕೇಸ್‌ಗಳು ಹೆಚ್ಚಾಗುತ್ತಿವೆ. ಹೀಗಾಗಿ ಕೊರೊನಾ ನಿಗ್ರಹಕ್ಕೆ ಇರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿದರೆ ಮಾತ್ರ ಸೋಂಕಿಗೆ ತಡೆ ಒಡ್ಡಲು ಸಾಧ್ಯ ಎಂದು ಹೇಳಿದೆ.

Add Asianetnews Kannada as a Preferred SourcegooglePreferred

IMA ವಂಚಕ ಮನ್ಸೂರ್ ಖಾನ್‌ನಿಂದ ದುಡ್ಡು ಪಡೆದ್ರಾ ಸಿದ್ದು - ಎಚ್‌ಡಿಕೆ.?

Related Video