ಅಗ್ನಿ ಹೆಸರಿಗೆ ಚೀನಾಕ್ಕೆ ನಡುಕ.. ಅಗ್ರ ನಾಯಕರ ಮುನಿಸು ಮರೆ?

*  ಅಗ್ನಿ ಕ್ಷಿಪಣಿ ಪರೀಕ್ಷೆಗೆ ಭಾರತ ಸಿದ್ಧ, ಶಬ್ದಕ್ಕಿಂತ ವೇಗ!
* ತಮ್ಮ ಸರ್ಕಾರದ ವಿರುದ್ಧವೇ ಸದನದ ಬಾವಿಗಿಳಿದ ಬಿಜೆಪಿ ಶಾಸಕರು
*  ಸಿದ್ದು ಪ್ರಶ್ನೆಗೆ ಉತ್ತರ ಕೊಡಲು ಬಿಎಸ್‌ವೈ ಬರಬೇಕಾಯಿತು!
*ಬೆಂಗಳೂರಿನಲ್ಲಿ  ಮುಂದುವರಿದ ಅಪಘಾತ ಸರಣಿ 

Share this Video
  • FB
  • Linkdin
  • Whatsapp

ಬೆಂಗಳೂರು(ಸೆ. 23) ಐದು ಸಾವಿರದಿಂದ ಎಂಟು ಸಾವಿರ ಕಿಮೀ ದೂರಕ್ಕೆ ತೆರಳಿ ದಾಳಿ ಮಾಡಬಲ್ಲ ಅಗ್ನಿ ಕ್ಷಿಪಣಿ ಪ್ರಯೋಗಕ್ಕೆ ಭಾರತ ಸಿದ್ಧವಾಗಿದ್ದು ಅತ್ತ ಚೀನಾ ಸದ್ದಿಲ್ಲದೆ ಕ್ಯಾತೆ ತೆಗೆದಿದೆ. ಮೀಸಲಾತಿ ವಿಚಾರ ವಿಧಾನಸಭೆಯಲ್ಲಿ ಪ್ರತಿಧ್ವನಿಸಿದೆ. ಪಂಚಮಸಾಲಿ, ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿಗೆ ಬಿಜೆಪಿ ನಾಯಕರೇ ಆಗ್ರಹಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಅಮೆರಿಕ ಪ್ರವಾಸಲದಲ್ಲಿ ಪ್ರಧಾನಿ ಮೋದಿ

ಕೊರೋನಾ ಸಾವಿನ ಲೆಕ್ಕದಲ್ಲಿ ಸರ್ಕಾರ ದೊಡ್ಡ ಸುಳ್ಳು ಹೇಳಿದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ. ಇನ್ನು ಅದೆಷ್ಟೋ ಜನಕ್ಕೆ ಪರಿಹಾರ ಸಿಕ್ಕಿಲ್ಲ ಎಂದು ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಅಪಘಾತ ಸರಣಿ ಮುಂದುವರಿದಿದೆ. ಪಟಾಕಿ ಸ್ಫೋಟದಿಂದ ಇಬ್ಬರು ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಒಂದೆಲ್ಲಾ ಒಂದು ಅಪಘಾತ ಮತ್ತು ಅವಘಡ ಪ್ರಕರಣ ವರದಿಯಾಗುತ್ತಲೇ ಇದೆ. ಕಾರು ಅಪಘಾತ, ಬೆಂಕಿಮ, ಸ್ಫೋಟ.. ದುರಂತಗಳ ಸರಮಾಲೆಯಾಗಿದೆ ಹಿಂದುಳಿದ ವರ್ಗಗಳನ್ನು ಸೆಳೆಯಲು ಕಾಂಗ್ರೆಸ್ ಅಗ್ರ ನಾಯಕರು ಪ್ರಯತ್ನ ಮಾಡುತ್ತಿದ್ದಾರೆ. ಒಳಗಿನ ಶೀತಲ ಸಮರ ಕಡಿಮೆಯಾಯಿತೆ? ಮುಂದಿನ ಚುನಾವಣೆಗೆ ಈಗಲೇ ಸಿದ್ಧತೆ ನಡೆಸಿದ್ದಾರೆ ಎನ್ನುವ ಮಾತಿದೆ

Related Video