
ಹಿಜಾಬ್ ವಿರೋಧಿಸಿ ಇರಾನ್ನಲ್ಲಿ ಭಾರಿ ಪ್ರತಿಭಟನೆ, ಭಾರತದಲ್ಲಿ ಬೇಕು, ದ್ವಂದ್ವ ನಿಲುವಿನ ಸಮರ ಯಾಕೆ?
ಇರಾನ್ನಲ್ಲಿ ಹಿಜಾಬ್ ವಿರೋಧಿಸಿ ಭಾರಿ ಪ್ರತಿಭಟನೆ ನಡೆಯುತ್ತಿದೆ. ಭಾರತದಲ್ಲಿ ಹಿಜಾಬ್ ಬೇಕು ಎಂದು ಸತತವಾಗಿ ಹೋರಾಟ ನಡೆಯುತ್ತಿದೆ. ಈ ದ್ವಂದ್ವ ನಿಲುವು ಯಾಕೆ? ಇಸ್ಲಾಂನಲ್ಲಿ ಹಿಜಾಬ್ ಅವಿಭಾಜ್ಯ ಅಂಗವೇ? ಅಥವಾ ಪುರುಷ ಪ್ರಧಾನ ಸಮಾಜ ಮಹಿಳೆಯರನ್ನು ನಿಯಂತ್ರಣದಲ್ಲಿಡಲು ಹಿಜಾಬ್ ವಸ್ತ್ರ ಸಂಹಿತೆ ಹೇರಲಾಯಿತೆ? ಸಂಪೂರ್ಣ ವಿವರ ಇಲ್ಲಿದೆ
ಇರಾನ್ನಲ್ಲಿ ಹಿಜಾಬ್ ವಿರೋಧಿಸಿ ಮುಸ್ಲಿಂ ಮಹಿಳೆಯರು ಭಾರಿ ಪ್ರತಿಭಟನೆ ಆರಂಭಿಸಿದ್ದಾರೆ. ಹಿಜಾಬ್ ಸರಿಯಾಗಿ ಧರಿಸಿಲ್ಲ ಅನ್ನೋ ಕಾರಣಕ್ಕೆ ಕುಟುಂಬದ ಜೊತೆ ತೆರಳುತ್ತಿದ್ದ ಮುಸ್ಲಿಮ್ ಯುವತಿಯ ಮೇಲೆ ದಾಳಿ ಮಾಡಲಾಗಿದೆ. ಈ ಯುವತಿ ಸಾವನ್ನಪ್ಪಿದ್ದಾಳೆ. ಇದರಿಂದ ರೊಚ್ಚಿಗೆದ್ದಿರುವ ಇರಾನ್ ಮುಸ್ಲಿಮ್ ಮಹಿಳೆಯರು ಭಾರಿ ಪ್ರತಿಭಟನೆ ಮಾಡಲಾಗುತ್ತಿದೆ. ಈ ಘಟನೆಯನ್ನು ಇದೀಗ ಕರ್ನಾಟಕ ಹಿಜಾಬ್ ಹೋರಾಟ ಹೋಲಿಕೆ ಮಾಡಲಾಗುತ್ತಿದೆ. ಇಸ್ಲಾಮಿಕ್ ದೇಶದಲ್ಲಿ ಹಿಜಾಬ್ ಬೇಡ ಅನ್ನೋ ಹೋರಾಟ ಜೋರಾಗಿದ್ದರೆ, ಭಾರತದಲ್ಲಿ ಬೇಕು ಎಂದು ಸುಪ್ರೀಂ ಕೋರ್ಟ್ನಲ್ಲಿ ಕಾನೂನು ಸಮರ ನಡೆಸುತ್ತಿದೆ. ಈ ಕುರಿತು ಸಂಪೂರ್ಣ ವಿವರ ಇಲ್ಲಿದೆ.
Add Asianetnews Kannada as a Preferred Source
